Download Our App

Follow us

Home » ಅಪಘಾತ » ಸಚಿವ ಕೆ ಎಚ್ ಮುನಿಯಪ್ಪನವರ ಕಾರು ಅಪಘಾತ

ಸಚಿವ ಕೆ ಎಚ್ ಮುನಿಯಪ್ಪನವರ ಕಾರು ಅಪಘಾತ

ಹಾಸನದಲ್ಲಿ ನಡೆಯುತ್ತಿರುವ ಕಾಂಗ್ರೇಸ್ ಸಮಾವೇಶಕ್ಕೆ ಹೊರಟಿದ್ದ ಆಹಾರ ಇಲಾಖೆ ಸಚಿವ ಕೆ ಎಚ್ ಮುನಿಯಪ್ಪ ಅವರಿದ್ದ ಕಾರು ಅಪಘಾತಕ್ಕಿಡಾಗಿದೆ.

ಅದೃಷ್ಟಾವಶಾತ ಮುನಿಯಪ್ಪನವರು, ಅಪಾಯದಿಂದ ಪಾರಾಗಿದ್ದಾರೆ. ಸುದ್ದಿ ತಿಳಿದು ತಕ್ಷಣ ಬಂದ ಪೊಲೀಸರು ಸಚಿವರನ್ನು ಬೇರೊಂದು ಕಾರು ವ್ಯವಸ್ಥೆ ಮಾಡಿ ಹಾಸನಕ್ಕೆ ಕಳಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಗ್ರಾಮೀಣ ಪೊಲೀಸರ ಕಾರ್ಯಾಚರಣೆ : ಇಬ್ಬರು ಸುಲಿಗೆಕೋರರ ಬಂಧನ

ಹುಬ್ಬಳ್ಳಿಯ ದೇವರಗುಡಿಹಾಳದಿಂದ ರೇವಡಿಹಾಳಕ್ಕೆ ಹೋಗುವ ರಸ್ತೆಯಲ್ಲಿ ಕಾರಿನಲ್ಲಿ ಕುಳಿತಿದ್ದ ದಂಪತಿಗಳನ್ನು ಕೆಳಗೆ ಇಳಿಸಿ ಬಂಗಾರದ ಆಭರಣ ದೋಚಿದ್ದ ಇಬ್ಬರು ಸುಲಿಗೆಕೋರರನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಹೆಡೆಮುರಿಗೆ ಕಟ್ಟಿದ್ದಾರೆ.

Live Cricket

error: Content is protected !!