Download Our App

Follow us

Home » ಕಾನೂನು » ಗ್ರಾಮ ಪಂಚಾಯತ್ ಸದಸ್ಯರಿಗೆ ಸಿಹಿ ಸುದ್ದಿ

ಗ್ರಾಮ ಪಂಚಾಯತ್ ಸದಸ್ಯರಿಗೆ ಸಿಹಿ ಸುದ್ದಿ

ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಸಿಹಿ ಸುದ್ದಿ ನೀಡಿದ್ದಾರೆ. ಗ್ರಾಮ ಪಂಚಾಯತ ಸದಸ್ಯರ ಬಹುದಿನಗಳ ಬೇಡಿಕೆ ಈಡೇರುವ ಕಾಲ ಕೂಡಿ ಬಂದಿದೆ. 

ರಾಜ್ಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಮಾಸಿಕ ಗೌರವ ಧನವನ್ನು ಹೆಚ್ಚಳ ಮಾಡುವ ಬೇಡಿಕೆಯನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು ಎಂದು ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ. 

ಗ್ರಾಮ ಪಂಚಾಯತ್ ಸದಸ್ಯರ, ಗೌರವ ಧನ ಏರಿಕೆಗೆ ಸಂಬಂಧಿಸಿದಂತೆ ಮೂರು ತಿಂಗಳ ಒಳಗಾಗಿ ವರದಿ ತರಿಸಿಕೊಂಡು ಗೌರವ ಧನ ಎಷ್ಟು ಹೆಚ್ಚಳ ಮಾಡಬೇಕೆಂಬುದರ ಬಗ್ಗೆ ಸರ್ಕಾರ ನಿರ್ಧಾರ ಪ್ರಕಟ ಮಾಡಲಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!