Download Our App

Follow us

Home » ಕರ್ನಾಟಕ » ಮೊನ್ನೆಯಷ್ಟೇ ಪಿ ಎಸ್ ಐ ಹುದ್ದೆಗೆ ಆಯ್ಕೆಯಾಗಿದ್ದ ಶಿವರಾಜಕುಮಾರ ಇನ್ನಿಲ್ಲ

ಮೊನ್ನೆಯಷ್ಟೇ ಪಿ ಎಸ್ ಐ ಹುದ್ದೆಗೆ ಆಯ್ಕೆಯಾಗಿದ್ದ ಶಿವರಾಜಕುಮಾರ ಇನ್ನಿಲ್ಲ

ಮೊನ್ನೆಯಷ್ಟೇ ನಡೆದಿದ್ದ 545 ಪಿಎಸ್ಐ ಹುದ್ದೆಗೆ ಆಯ್ಕೆಯಾಗಿ, 178th Rank ಪಡೆಯುವ ಮೂಲಕ ಕೆಲಸ ಗಿಟ್ಟಿಸಿದ್ದ ಶಿವರಾಜಕುಮಾರ ನಿನ್ನೇ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. 

ಶಿವರಾಜ್ ಕುಮಾರ, ಬೆಂಗಳೂರು ನಗರ ಕಮಿಷನರೇಟ್ ನಲ್ಲಿ ಪಿ ಎಸ್ ಐ ಆಗಿ ಕೆಲಸ ಮಾಡಬೇಕಿತ್ತು. ಕಳೆದ ನಾಲ್ಕು ವರ್ಷಗಳಿಂದ ಪಿ ಎಸ್ ಐ ಆಗಲು ತಯಾರಿ ನಡೆಸಿ, ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಪಾಸಾಗಿದ್ದರು.

ಶಿವರಾಜಕುಮಾರ ಲಿಂಗಸೂಗೂರು ತಾಲೂಕಿನ ರಾಂಪೂರ್ ಎಂಬ ಗ್ರಾಮದಲ್ಲಿ ಪ್ರಾಥಮಿಕ ಶಿಕ್ಷಣ ಪೂರೈಸಿದ್ದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಸಂವಿಧಾನ ಪೀಠಿಕೆ. ಡಿಸೆಂಬರ್ 8 ಕ್ಕೆ ಬಸವಾಭಿಮಾನಿಯ ಮದುವೆ. ವಚನ ಮಾಂಗಲ್ಯ

ಡಿಸೆಂಬರ್ 8 ರಂದು ಖಾನಾಪುರ ತಾಲೂಕಿನ ಅಂಬಡಗಟ್ಟಿಯಲ್ಲಿ ಬಸವಾಭಿಮಾನಿಯೊಬ್ಬರ ಅಪರೂಪದ ಮದುವೆ ನಡೆಯಲಿದೆ. ರಾಣಿಚೆನ್ನಮ್ಮ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಮಹಾಂತೇಶ್ ಕುಂಬಾರ ಅವರ ಮದುವೆ ಆರತಿ ಎಂಬುವವರ

Live Cricket

error: Content is protected !!