Download Our App

Follow us

Home » ಕರ್ನಾಟಕ » ಮೊನ್ನೆಯಷ್ಟೇ ಪಿ ಎಸ್ ಐ ಹುದ್ದೆಗೆ ಆಯ್ಕೆಯಾಗಿದ್ದ ಶಿವರಾಜಕುಮಾರ ಇನ್ನಿಲ್ಲ

ಮೊನ್ನೆಯಷ್ಟೇ ಪಿ ಎಸ್ ಐ ಹುದ್ದೆಗೆ ಆಯ್ಕೆಯಾಗಿದ್ದ ಶಿವರಾಜಕುಮಾರ ಇನ್ನಿಲ್ಲ

ಮೊನ್ನೆಯಷ್ಟೇ ನಡೆದಿದ್ದ 545 ಪಿಎಸ್ಐ ಹುದ್ದೆಗೆ ಆಯ್ಕೆಯಾಗಿ, 178th Rank ಪಡೆಯುವ ಮೂಲಕ ಕೆಲಸ ಗಿಟ್ಟಿಸಿದ್ದ ಶಿವರಾಜಕುಮಾರ ನಿನ್ನೇ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. 

ಶಿವರಾಜ್ ಕುಮಾರ, ಬೆಂಗಳೂರು ನಗರ ಕಮಿಷನರೇಟ್ ನಲ್ಲಿ ಪಿ ಎಸ್ ಐ ಆಗಿ ಕೆಲಸ ಮಾಡಬೇಕಿತ್ತು. ಕಳೆದ ನಾಲ್ಕು ವರ್ಷಗಳಿಂದ ಪಿ ಎಸ್ ಐ ಆಗಲು ತಯಾರಿ ನಡೆಸಿ, ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಪಾಸಾಗಿದ್ದರು.

ಶಿವರಾಜಕುಮಾರ ಲಿಂಗಸೂಗೂರು ತಾಲೂಕಿನ ರಾಂಪೂರ್ ಎಂಬ ಗ್ರಾಮದಲ್ಲಿ ಪ್ರಾಥಮಿಕ ಶಿಕ್ಷಣ ಪೂರೈಸಿದ್ದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಅದು ಹಿಟ್ ಅಂಡ್ ರನ್ ಕೇಸ್ ಅಲ್ಲಾ, ಮರ್ಡರ್ ! ವಿಡಿಯೋ ಸಮೇತ ಸುದ್ದಿ

ಧಾರವಾಡ ಸಮೀಪದ ಸೋಮಾಪುರ ಬಳಿ ನಡೆದ ಹಿಟ್ ಅಂಡ್ ರನ್ ಕೇಸಿಗೆ ಧಾರವಾಡ ಗ್ರಾಮೀಣ ಪೊಲೀಸ್ ಭರ್ಜರಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಮೊದಲನೇ ಹೆಂಡತಿಯನ್ನು ಸುಪಾರಿ

Live Cricket

error: Content is protected !!