Download Our App

Follow us

Home » ಕರ್ನಾಟಕ » ಮೊನ್ನೆಯಷ್ಟೇ ಪಿ ಎಸ್ ಐ ಹುದ್ದೆಗೆ ಆಯ್ಕೆಯಾಗಿದ್ದ ಶಿವರಾಜಕುಮಾರ ಇನ್ನಿಲ್ಲ

ಮೊನ್ನೆಯಷ್ಟೇ ಪಿ ಎಸ್ ಐ ಹುದ್ದೆಗೆ ಆಯ್ಕೆಯಾಗಿದ್ದ ಶಿವರಾಜಕುಮಾರ ಇನ್ನಿಲ್ಲ

ಮೊನ್ನೆಯಷ್ಟೇ ನಡೆದಿದ್ದ 545 ಪಿಎಸ್ಐ ಹುದ್ದೆಗೆ ಆಯ್ಕೆಯಾಗಿ, 178th Rank ಪಡೆಯುವ ಮೂಲಕ ಕೆಲಸ ಗಿಟ್ಟಿಸಿದ್ದ ಶಿವರಾಜಕುಮಾರ ನಿನ್ನೇ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. 

ಶಿವರಾಜ್ ಕುಮಾರ, ಬೆಂಗಳೂರು ನಗರ ಕಮಿಷನರೇಟ್ ನಲ್ಲಿ ಪಿ ಎಸ್ ಐ ಆಗಿ ಕೆಲಸ ಮಾಡಬೇಕಿತ್ತು. ಕಳೆದ ನಾಲ್ಕು ವರ್ಷಗಳಿಂದ ಪಿ ಎಸ್ ಐ ಆಗಲು ತಯಾರಿ ನಡೆಸಿ, ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಪಾಸಾಗಿದ್ದರು.

ಶಿವರಾಜಕುಮಾರ ಲಿಂಗಸೂಗೂರು ತಾಲೂಕಿನ ರಾಂಪೂರ್ ಎಂಬ ಗ್ರಾಮದಲ್ಲಿ ಪ್ರಾಥಮಿಕ ಶಿಕ್ಷಣ ಪೂರೈಸಿದ್ದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!