Download Our App

Follow us

Home » ಅಪಘಾತ » ಹುಬ್ಬಳ್ಳಿ ಅಯ್ಯಪ್ಪ ಸನ್ನಿಧಿಯಲ್ಲಿ ಸಿಲೆಂಡರ್ ಸೋರಿಕೆ ದುರಂತ. ಸಾವಿನ ಸಂಖ್ಯೆ 7 ಕ್ಕೇ ಏರಿಕೆ. ತೇಜಸ್ ಸಾವು.

ಹುಬ್ಬಳ್ಳಿ ಅಯ್ಯಪ್ಪ ಸನ್ನಿಧಿಯಲ್ಲಿ ಸಿಲೆಂಡರ್ ಸೋರಿಕೆ ದುರಂತ. ಸಾವಿನ ಸಂಖ್ಯೆ 7 ಕ್ಕೇ ಏರಿಕೆ. ತೇಜಸ್ ಸಾವು.

ಹುಬ್ಬಳ್ಳಿಯ ಉಣಕಲ್ ವ್ಯಾಪ್ತಿಯಲ್ಲಿನ ಅಯ್ಯಪ್ಪನ ಸನ್ನಿಧಿಯಲ್ಲಿ ನಡೆದ ದುರಂತದಲ್ಲಿ ಸಾವಿನ ಸಂಖ್ಯೆ 7 ಕ್ಕೇ ಏರಿಕೆಯಾಗಿದೆ.

ಇವರೆಗೆ 7 ಜನ ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಈಗಷ್ಟೆ 26 ವರ್ಷದ ತೇಜಸ್  ಸುತಾರೆ ಎಂಬ ಅಯ್ಯಪ್ಪ ಮಾಲಾಧಾರಿ ಕೊನೆಯುಸಿರೆಳೆದಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಅದು ಹಿಟ್ ಅಂಡ್ ರನ್ ಕೇಸ್ ಅಲ್ಲಾ, ಮರ್ಡರ್ ! ವಿಡಿಯೋ ಸಮೇತ ಸುದ್ದಿ

ಧಾರವಾಡ ಸಮೀಪದ ಸೋಮಾಪುರ ಬಳಿ ನಡೆದ ಹಿಟ್ ಅಂಡ್ ರನ್ ಕೇಸಿಗೆ ಧಾರವಾಡ ಗ್ರಾಮೀಣ ಪೊಲೀಸ್ ಭರ್ಜರಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಮೊದಲನೇ ಹೆಂಡತಿಯನ್ನು ಸುಪಾರಿ

Live Cricket

error: Content is protected !!