Download Our App

Follow us

Home » ಅಪಘಾತ » ಹುಬ್ಬಳ್ಳಿ ಅಯ್ಯಪ್ಪ ಸನ್ನಿಧಿಯಲ್ಲಿ ಸಿಲೆಂಡರ್ ಸೋರಿಕೆ ದುರಂತ. ಸಾವಿನ ಸಂಖ್ಯೆ 7 ಕ್ಕೇ ಏರಿಕೆ. ತೇಜಸ್ ಸಾವು.

ಹುಬ್ಬಳ್ಳಿ ಅಯ್ಯಪ್ಪ ಸನ್ನಿಧಿಯಲ್ಲಿ ಸಿಲೆಂಡರ್ ಸೋರಿಕೆ ದುರಂತ. ಸಾವಿನ ಸಂಖ್ಯೆ 7 ಕ್ಕೇ ಏರಿಕೆ. ತೇಜಸ್ ಸಾವು.

ಹುಬ್ಬಳ್ಳಿಯ ಉಣಕಲ್ ವ್ಯಾಪ್ತಿಯಲ್ಲಿನ ಅಯ್ಯಪ್ಪನ ಸನ್ನಿಧಿಯಲ್ಲಿ ನಡೆದ ದುರಂತದಲ್ಲಿ ಸಾವಿನ ಸಂಖ್ಯೆ 7 ಕ್ಕೇ ಏರಿಕೆಯಾಗಿದೆ.

ಇವರೆಗೆ 7 ಜನ ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಈಗಷ್ಟೆ 26 ವರ್ಷದ ತೇಜಸ್  ಸುತಾರೆ ಎಂಬ ಅಯ್ಯಪ್ಪ ಮಾಲಾಧಾರಿ ಕೊನೆಯುಸಿರೆಳೆದಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!