Download Our App

Follow us

Home » ರಾಜಕೀಯ » 12 ಜನ ಜೆಡಿಎಸ್ ಶಾಸಕರನ್ನು ಸೆಳೆಯಲು ಕಾಂಗ್ರೇಸ್ ಪ್ಲಾನ್ / ಕುಮಾರಸ್ವಾಮಿ ಸ್ಪೋಟಕ ಹೇಳಿಕೆ

12 ಜನ ಜೆಡಿಎಸ್ ಶಾಸಕರನ್ನು ಸೆಳೆಯಲು ಕಾಂಗ್ರೇಸ್ ಪ್ಲಾನ್ / ಕುಮಾರಸ್ವಾಮಿ ಸ್ಪೋಟಕ ಹೇಳಿಕೆ

ರಾಜ್ಯದಲ್ಲಿ ಆಪರೇಷನ್ ಹಸ್ತ ಮಾಡಲು ಕಾಂಗ್ರೇಸ್ ಸರ್ಕಾರ ಮುಂದಾಗಿರುವದು ನನ್ನ ಗಮನಕ್ಕೆ ಬಂದಿದೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. 

ಜೆಡಿಎಸ್ ನ ಸುಮಾರು 12 ಶಾಸಕರನ್ನು ಕಾಂಗ್ರೇಸ್ಸಿಗೆ ಕರೆತರುವ  ಬಗ್ಗೆ  ಚರ್ಚೆ ನಡೆದಿರುವ ಬಗ್ಗೆ ನನಗೆ ಗೊತ್ತು ಎಂದು ಹೇಳಿದ ಅವರು ಜೆಡಿಎಸ್ ಮುಗಿಸಲು ಕಾಂಗ್ರೇಸ್ ನಾಯಕರು ಮುಂದಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. 

ಜೆಡಿಎಸ್ ನ ಯಾವ ಶಾಸಕರು ಕಾಂಗ್ರೇಸ್ಸಿಗೆ ಹೋಗುವದಿಲ್ಲ ಎಂದಿದ್ದಾರೆ. ಕಾಂಗ್ರೇಸ್ಸಿನ ಪಾಪದ ಕೊಡ ತುಂಬಿದೆ. ದೇವರೇ ಅವರಿಗೆ ಶಿಕ್ಷೆ ಕೊಡುತ್ತಾನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಸಂಕ್ರಾಂತಿ ಬಳಿಕ ಎಲ್ಲವನ್ನು ಹೇಳುತ್ತೆನೆ ಎಂದಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!