Download Our App

Follow us

Home » ರಾಜಕೀಯ » 12 ಜನ ಜೆಡಿಎಸ್ ಶಾಸಕರನ್ನು ಸೆಳೆಯಲು ಕಾಂಗ್ರೇಸ್ ಪ್ಲಾನ್ / ಕುಮಾರಸ್ವಾಮಿ ಸ್ಪೋಟಕ ಹೇಳಿಕೆ

12 ಜನ ಜೆಡಿಎಸ್ ಶಾಸಕರನ್ನು ಸೆಳೆಯಲು ಕಾಂಗ್ರೇಸ್ ಪ್ಲಾನ್ / ಕುಮಾರಸ್ವಾಮಿ ಸ್ಪೋಟಕ ಹೇಳಿಕೆ

ರಾಜ್ಯದಲ್ಲಿ ಆಪರೇಷನ್ ಹಸ್ತ ಮಾಡಲು ಕಾಂಗ್ರೇಸ್ ಸರ್ಕಾರ ಮುಂದಾಗಿರುವದು ನನ್ನ ಗಮನಕ್ಕೆ ಬಂದಿದೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. 

ಜೆಡಿಎಸ್ ನ ಸುಮಾರು 12 ಶಾಸಕರನ್ನು ಕಾಂಗ್ರೇಸ್ಸಿಗೆ ಕರೆತರುವ  ಬಗ್ಗೆ  ಚರ್ಚೆ ನಡೆದಿರುವ ಬಗ್ಗೆ ನನಗೆ ಗೊತ್ತು ಎಂದು ಹೇಳಿದ ಅವರು ಜೆಡಿಎಸ್ ಮುಗಿಸಲು ಕಾಂಗ್ರೇಸ್ ನಾಯಕರು ಮುಂದಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. 

ಜೆಡಿಎಸ್ ನ ಯಾವ ಶಾಸಕರು ಕಾಂಗ್ರೇಸ್ಸಿಗೆ ಹೋಗುವದಿಲ್ಲ ಎಂದಿದ್ದಾರೆ. ಕಾಂಗ್ರೇಸ್ಸಿನ ಪಾಪದ ಕೊಡ ತುಂಬಿದೆ. ದೇವರೇ ಅವರಿಗೆ ಶಿಕ್ಷೆ ಕೊಡುತ್ತಾನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಸಂಕ್ರಾಂತಿ ಬಳಿಕ ಎಲ್ಲವನ್ನು ಹೇಳುತ್ತೆನೆ ಎಂದಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!