Download Our App

Follow us

Home » ಕರ್ನಾಟಕ » ಪಾಲಿಕೆಯವರು ಅವತ್ತು ಎಚ್ಚೆತ್ತುಕೊಂಡಿದ್ದರೆ ಹುಬ್ಬಳ್ಳಿ ಅಚ್ಚವ್ವನ ಕಾಲೋನಿಯಲ್ಲಿ ಅಯ್ಯಪ್ಪ ಸ್ವಾಮಿಗಳ ಅವಘಡ ನಡೆಯುತ್ತಿರಲಿಲ್ಲ.

ಪಾಲಿಕೆಯವರು ಅವತ್ತು ಎಚ್ಚೆತ್ತುಕೊಂಡಿದ್ದರೆ ಹುಬ್ಬಳ್ಳಿ ಅಚ್ಚವ್ವನ ಕಾಲೋನಿಯಲ್ಲಿ ಅಯ್ಯಪ್ಪ ಸ್ವಾಮಿಗಳ ಅವಘಡ ನಡೆಯುತ್ತಿರಲಿಲ್ಲ.

ಹುಬ್ಬಳ್ಳಿಯಲ್ಲಿ ನಡೆದ 8 ಜನ ಅಯ್ಯಪ್ಪ ಮಾಲಾಧಾರಿಗಳ ಘೋರ ದುರಂತದ ಹಿಂದೆ ಪಾಲಿಕೆಯ ನಿರ್ಲಕ್ಷ ಕಂಡು ಬಂದಿದೆ. 

ಅಂದು ಅನಧಿಕೃತವಾಗಿ ನಿರ್ಮಿಸಲಾಗಿದ್ದ ಅಯ್ಯಪ್ಪ ಸನ್ನಿಧಿಯನ್ನು ತೆರವುಗೊಳಿಸುವಂತೆ ಅಶೋಕ ಚಿಲ್ಲಣ್ಣವರ ಪಾಲಿಕೆಗೆ ಪತ್ರ ಬರೆದಿದ್ದರು. 

28-10-2022 ರಂದು ಅಶೋಕ ಚಿಲ್ಲಣ್ಣವರ ಬರೆದ ಪತ್ರದಲ್ಲಿ ಸರ್ವೇ ನಂಬರ 199 ಪ್ಲಾಟ ನಂಬರ 29 ನ ಪೂರ್ವ ಭಾಗದ ರಸ್ತೆಯಲ್ಲಿ ಅನಧಿಕೃತ ಕಟ್ಟಡ ನಿರ್ಮಾಣವಾಗಿದೆ ಎಂದು ಆಯುಕ್ತರಿಗೆ ತಿಳಿಸಿದ್ದರು. 

ಆದರೆ ಪಾಲಿಕೆಯ ಕಮಿಷನರ್ ನಿರ್ಲಕ್ಷ ವಹಿಸಿದ್ದರಿಂದ ಈ ಅವಘಡ ನಡೆದಿದೆ ಎಂದು ಕಾಂಗ್ರೇಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ಆರೋಪಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಸಮಾಜಶಾಸ್ತ್ರ ವಿಭಾಗದಲ್ಲಿ 8 ಚಿನ್ನದ ಪದಕ ಪಡೆದ ಹಿಜಾಬ್ ಹುಡುಗಿ

ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಇಂದು ನಡೆದ ಘಟಿಕೋತ್ಸವದಲ್ಲಿ ಹಿಜಾಬ್ ಹುಡುಗಿ ಅಪ್ರತಿಮ ಸಾಧನೆ ಮಾಡಿದ್ದಾಳೆ. ಸಮೀನಾ ಕೌಸರ  ಮೊಹಮ್ಮದ ಜಾಫರ ಕರ್ನುಲ್ ಎಂಬ ವಿಧ್ಯಾರ್ಥಿನಿ ಸಮಾಜಶಾಸ್ತ್ರ ವಿಭಾಗದಲ್ಲಿ

Live Cricket

error: Content is protected !!