Download Our App

Follow us

Home » ಕರ್ನಾಟಕ » ಜನೇವರಿ 9 ರಂದು ಹುಬ್ಬಳ್ಳಿ ಬಂದ್ ಕರೆ

ಜನೇವರಿ 9 ರಂದು ಹುಬ್ಬಳ್ಳಿ ಬಂದ್ ಕರೆ

ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ ವಿರುದ್ದ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ಜನೆವರಿ 9 ರಂದು ಹುಬ್ಬಳ್ಳಿ ಬಂದ್ ಗೆ ಕರೆ ಕೊಡಲಾಗಿದೆ. 

ವಿವಿಧ ಸಂಘಟನೆಗಳು ಹುಬ್ಬಳ್ಳಿ ಬಂದ್ ಗೆ ಕರೆ ಕೊಟ್ಟಿದ್ದು, ಅಂದು ವ್ಯಾಪಾರ ವಹಿವಾಟನ್ನು ಸ್ಥಗಿತಗೊಳಿಸಿ, ಬಂದ್ ಗೆ ಬೆಂಬಲ ಸೂಚಿಸಬೇಕು ಎಂದು ಸಂಘಟನೆ ಮುಖಂಡರು ಮನವಿ ಮಾಡಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!