Download Our App

Follow us

Home » ಕರ್ನಾಟಕ » ಜನೇವರಿ 9 ರಂದು ಹುಬ್ಬಳ್ಳಿ ಬಂದ್ ಕರೆ

ಜನೇವರಿ 9 ರಂದು ಹುಬ್ಬಳ್ಳಿ ಬಂದ್ ಕರೆ

ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ ವಿರುದ್ದ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ಜನೆವರಿ 9 ರಂದು ಹುಬ್ಬಳ್ಳಿ ಬಂದ್ ಗೆ ಕರೆ ಕೊಡಲಾಗಿದೆ. 

ವಿವಿಧ ಸಂಘಟನೆಗಳು ಹುಬ್ಬಳ್ಳಿ ಬಂದ್ ಗೆ ಕರೆ ಕೊಟ್ಟಿದ್ದು, ಅಂದು ವ್ಯಾಪಾರ ವಹಿವಾಟನ್ನು ಸ್ಥಗಿತಗೊಳಿಸಿ, ಬಂದ್ ಗೆ ಬೆಂಬಲ ಸೂಚಿಸಬೇಕು ಎಂದು ಸಂಘಟನೆ ಮುಖಂಡರು ಮನವಿ ಮಾಡಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಿನಯ ಕುಲಕರ್ಣಿ ಶಾಸಕ ಸ್ಥಾನ ರದ್ದು ವಿಚಾರ : ಯು ಟಿ ಖಾದರ ಹೇಳಿದ್ದಿಷ್ಟು

ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ವಿನಯ ಕುಲಕರ್ಣಿಯವರ ಶಾಸಕ ಸ್ಥಾನದ ರದ್ದು ಕುರಿತು ವಿಧಾನಸಭಾಧ್ಯಕ್ಷ ಯು ಟಿ ಖಾದರ ಅವರು ಮಾತನಾಡಿದ್ದಾರೆ. ಕೋರ್ಟನಿಂದ ಇನ್ನೂವರೆಗೆ ಅಧಿಕೃತ

Live Cricket

error: Content is protected !!