Download Our App

Follow us

Home » ಕರ್ನಾಟಕ » ಧಾರವಾಡಕ್ಕೆ ಮತ್ತೊಂದು ಕೊಡುಗೆ ನೀಡಿದ ಕೇಂದ್ರ ಸಚಿವ ಪ್ರಲ್ಲಾದ ಜೋಶಿ. X-band Doppler RADAR ಸ್ಥಾಪನೆ.

ಧಾರವಾಡಕ್ಕೆ ಮತ್ತೊಂದು ಕೊಡುಗೆ ನೀಡಿದ ಕೇಂದ್ರ ಸಚಿವ ಪ್ರಲ್ಲಾದ ಜೋಶಿ. X-band Doppler RADAR ಸ್ಥಾಪನೆ.

ಕೇಂದ್ರ ಸಚಿವ ಪ್ರಲ್ಲಾದ ಜೋಶಿಯವರು, ಧಾರವಾಡಕ್ಕೆ ಮತ್ತೊಂದು ಕೊಡುಗೆ ನೀಡಿದ್ದಾರೆ. 

ಧಾರವಾಡದ ಕೃಷಿ ವಿಶ್ವ ವಿದ್ಯಾಲಯದಲ್ಲಿ X-band Doppler RADAR (ಎಕ್ಸ್-ಬ್ಯಾಂಡ್ ಡಾಪ್ಲರ್ ರಾಡಾರ್‌) ಸ್ಥಾಪನೆಯಾಗಲಿದ್ದು, ಇದು 150 ರಿಂದ 175 ಕಿಲೋಮೀಟರಗಳವರೆಗೂ ನಿಖರವಾದ ಹವಾಮಾನ ಬದಲಾವಣೆ ಮತ್ತು ಹವಾಮಾನ ವೈಪರಿತ್ಯದ ಬಗ್ಗೆ ಪರಿಪೂರ್ಣ ಮಾಹಿತಿಯನ್ನು ನೀಡುತ್ತದೆ. 

ಮಳೆಯ ಮುನ್ಸೂಚನೆ, ಒಣಹವೆಯ ಮಾಹಿತಿ, ತಾಪಮಾನದ ಏರಿಳಿತ ಸೇರಿದಂತೆ ಹವಾಮಾನದ ಏರುಪೇರುಗಳ ನಿಖರ ಮಾಹಿತಿಯನ್ನು ಈ ರಾಡಾರ ನೀಡಲಿದೆ. 

ಇದು ರೈತರಿಗೆ ಬೆಳೆ‌ಹಾನಿ, ಬೆಳೆ ನಷ್ಟದಿಂದ ಪಾರುಮಾಡುವುದರ ಜೊತೆಗೆ ಕೃಷಿ ಚಟುವಟಿಕೆಗಳ ಸಿದ್ಧತೆಗೆ ಸಹಾಯ ಮಾಡುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಲಾದ ಜೋಶಿಯವರು ಹೇಳಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!