Download Our App

Follow us

Home » ಅಪಘಾತ » ಕಿತ್ತೂರ ಬಳಿ ಕಾರು ಅಪಘಾತ. ಸಚಿವೆ ಲಕ್ಷ್ಮಿ ಹೆಬ್ಬಾಳಕರ ಪ್ರಾಣಾಪಾಯದಿಂದ ಪಾರು

ಕಿತ್ತೂರ ಬಳಿ ಕಾರು ಅಪಘಾತ. ಸಚಿವೆ ಲಕ್ಷ್ಮಿ ಹೆಬ್ಬಾಳಕರ ಪ್ರಾಣಾಪಾಯದಿಂದ ಪಾರು

ಸಿ ಎಲ್ ಪಿ ಸಭೆ ಮುಗಿಸಿಕೊಂಡು ಬೆಳಗಿನ ಜಾವ ಬೆಂಗಳೂರಿನಿಂದ ಬೆಳಗಾವಿ ಹೊರಟಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರಿದ್ದ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ.

ಕಿತ್ತೂರ ಬಳಿ ಇರುವ ಅಂಬಡಗಟ್ಟಿ ಕ್ರಾಸ್ ಬಳಿ ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ಲಕ್ಷ್ಮಿ ಹೆಬ್ಬಾಳಕರ ಅವರ ಬೆನ್ನಿಗೆ ಗಾಯಗಳಾಗಿವೆ. ಅಲ್ಲದೇ ಸಹೋದರ ಚೆನ್ನರಾಜ ಹೊಟ್ಟಿಹೊಳಿಯವರಿಗೂ ಗಾಯಗಳಾಗಿವೆ. 

ಇಬ್ಬರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ಧಾಖಲು ಮಾಡಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಪೊಲೀಸ್ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ನಾಳೆ ಬೃಹತ್ ಪ್ರತಿಭಟನೆ ಇನ್ ಸೈಡ್ ಸ್ಟೋರಿ. ಓದಲೇಬೇಕಾದ ಸ್ಟೋರಿ.

ಪೊಲೀಸ್ ಪೇದೆ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ನಾಳೆ ಧಾರವಾಡದಲ್ಲಿ ವಿವಿಧ ಸಂಘಟನೆಗಳು ಕರೆ ಕೊಟ್ಟಿರುವ ಧಾರವಾಡ ಚಲೋ ಬೃಹತ್ ಪ್ರತಿಭಟನೆ ನಡೆಯಲಿದೆ. ಧಾರವಾಡ ವಿದ್ಯಾಕಾಶಿ ಎಂದು

Live Cricket

error: Content is protected !!