Download Our App

Follow us

Home » ಅಪಘಾತ » ಧಾರವಾಡ ಆಕಾಶವಾಣಿ ಬಳಿ ಮರಕ್ಕೆ ಡಿಕ್ಕಿ ಹೊಡೆದ ಓಮಿನಿ ಕಾರು

ಧಾರವಾಡ ಆಕಾಶವಾಣಿ ಬಳಿ ಮರಕ್ಕೆ ಡಿಕ್ಕಿ ಹೊಡೆದ ಓಮಿನಿ ಕಾರು

ಧಾರವಾಡದ ಆಕಾಶವಾಣಿ ಬಳಿ ಇರುವ ಮರಕ್ಕೆ ವೇಗವಾಗಿ ಬಂದ ಓಮಿನಿ ಕಾರು ಡಿಕ್ಕಿ ಹೊಡೆದಿದೆ. 

ನಾಯಿ ಅಡ್ಡ ಬಂದಿದ್ದರಿಂದ ಈ ಅಪಘಾತ ಸಂಭವಿಸಿದೆ. ಓಮಿನಿ ಕಾರಿನ ಚಾಲಕ ಹಾಗೂ ಮತ್ತೊಬ್ಬನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. 

ಓಮಿನಿ ಕಾರಿನ ಮುಂಭಾಗ ಜಖಂಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!