Download Our App

Follow us

Home » ಭಾರತ » ಪ್ರಯಾಗರಾಜ್‌ನ ಮಹಾಕುಂಭದಲ್ಲಿ ಭಾರಿ ಬೆಂಕಿ ಅವಘಡ

ಪ್ರಯಾಗರಾಜ್‌ನ ಮಹಾಕುಂಭದಲ್ಲಿ ಭಾರಿ ಬೆಂಕಿ ಅವಘಡ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಸೆಕ್ಟರ್ 19 ರ ಮಹಾಕುಂಭ ಮೇಳ ಪ್ರದೇಶದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 150 ಕ್ಕೂ ಹೆಚ್ಚು ಟೆಂಟಗಳು ಬೆಂಕಿಗಾಹುತಿಯಾಗಿವೆ.

ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ, ಬೆಂಕಿ ನಿಯಂತ್ರಿಸಲು ಕಡೆಗೂ ಯಶಸ್ವಿಯಾದರು.

ಅದೃಷ್ಟಾವಶಾತ್ ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!