Download Our App

Follow us

Home » ಕಾನೂನು » ಸಾಕ್ಷಿ ನಾಶ ಪ್ರಕರಣದಲ್ಲಿ ವಿನಯ ಕುಲಕರ್ಣಿಗೆ ಬಿಗ್ ರಿಲೀಫ್

ಸಾಕ್ಷಿ ನಾಶ ಪ್ರಕರಣದಲ್ಲಿ ವಿನಯ ಕುಲಕರ್ಣಿಗೆ ಬಿಗ್ ರಿಲೀಫ್

ಸಿ ಬಿ ಐ ದಾಖಲು ಮಾಡಿದ್ದ 337/2020 ಸಾಕ್ಷಿ ನಾಶ ದಾವೆಯನ್ನು ಧಾರವಾಡ ಹೈಕೋರ್ಟ ರದ್ದು ಮಾಡಿದೆ.

ಸಿ ಬಿ ಐ ಹೂಡಿದ್ದ ಸಾಕ್ಷಿನಾಶದ ಪ್ರಕರಣವನ್ನು ವಿನಯ ಕುಲಕರ್ಣಿ ಹೈಕೋರ್ಟನಲ್ಲಿ ಪ್ರಶ್ನಿಸಿದ್ದರು. 

ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ ಸಾಕ್ಷಿನಾಶದ ದಾವೆಯನ್ನು ರದ್ದು ಮಾಡಿದೆ.

ಇದರಿಂದಾಗಿ ವಿನಯ ಕುಲಕರ್ಣಿಯವರಿಗೆ ಆರಂಭದಲ್ಲಿ ಬಿಗ್ ರಿಲೀಫ್ ಸಿಕ್ಕಂತಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಿನಯ ಕುಲಕರ್ಣಿ ಶಾಸಕ ಸ್ಥಾನ ರದ್ದು ವಿಚಾರ : ಯು ಟಿ ಖಾದರ ಹೇಳಿದ್ದಿಷ್ಟು

ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ವಿನಯ ಕುಲಕರ್ಣಿಯವರ ಶಾಸಕ ಸ್ಥಾನದ ರದ್ದು ಕುರಿತು ವಿಧಾನಸಭಾಧ್ಯಕ್ಷ ಯು ಟಿ ಖಾದರ ಅವರು ಮಾತನಾಡಿದ್ದಾರೆ. ಕೋರ್ಟನಿಂದ ಇನ್ನೂವರೆಗೆ ಅಧಿಕೃತ

Live Cricket

error: Content is protected !!