Download Our App

Follow us

Home » ಕಾನೂನು » ದಾಂಡೇಲಿಯಲ್ಲಿ ಹುಬ್ಬಳ್ಳಿ ಮೂಲದ ನಕಲಿ ಪತ್ರಕರ್ತರ ಬಂಧನ

ದಾಂಡೇಲಿಯಲ್ಲಿ ಹುಬ್ಬಳ್ಳಿ ಮೂಲದ ನಕಲಿ ಪತ್ರಕರ್ತರ ಬಂಧನ

ದಾಂಡೇಲಿಯಲ್ಲಿ ಪ್ರಕೃತಿ ಚಿಕಿತ್ಸೆಯಲ್ಲಿ ತೊಡಗಿದ್ದ ವೈಧ್ಯರನ್ನು ಬ್ಲಾಕ್ ಮೇಲ್ ಮಾಡಿದ ಆರೋಪದ ಮೇಲೆ ಹುಬ್ಬಳ್ಳಿ ಮೂಲದ ಮೂವರು ನಕಲಿ ಪತ್ರಕರ್ತರನ್ನು ಬಂಧಿಸಲಾಗಿದೆ ಎಂದು ದಾಂಡೇಲಿ ಪೊಲೀಸ್ ಮೂಲಗಳು ತಿಳಿಸಿವೆ. 

ಧರ್ಮರಾಜ ಕಠಾರೆ, ವಿಜಯ ಶಂಕರ ಮೇತ್ರಾಣಿ ಹಾಗೂ ಸತೀಶ ಬಾಗವಾನ ಕೇದಾರಿಯನ್ನು ಬ್ಲಾಕ್ ಮೇಲ್ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ. 

ಧರ್ಮರಾಜ ಕೊಠಾರಿ ಎಂಬಾತ ಪತ್ರಿಕೆ ಹೆಸರು ಹೇಳಿ ಎರಡು ತಿಂಗಳ ಹಿಂದೆ ಕುಂದಗೋಳ ಉರ್ದು ಪ್ರೌಢಶಾಲೆಯ ಶಿಕ್ಷಕಿಯನ್ನು ಬ್ಲಾಕ್ ಮೇಲ್ ಮಾಡಿ, ಹಣ ಹೊಡೆಯಲು ಸಂಚು ಮಾಡಿದ್ದ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಪಿಎಸ್ಐ ನಾಸಿರ್ ಹುಸೇನ್ ನಿಧನಕ್ಕೆ ಕಂಬನಿ ಮಿಡಿದ ಉಡುಪಿ ಜಿಲ್ಲೆ

ಒಬ್ಬ ಪೊಲೀಸ್ ಅಧಿಕಾರಿಯ ಅಕಾಲಿಕ ನಿಧನಕ್ಕೆ, ಅದರಲ್ಲೂ ಮುಸ್ಲಿಂ ಸಮುದಾಯಕ್ಕೆ ಸೇರಿದ್ದ ಪಿಎಸ್ಐ ನಾಸಿರ ಹುಸೇನ್ ನಿಧನಕ್ಕೆ ಉಡುಪಿ ಜಿಲ್ಲೆಯ ಜನ ಕಂಬನಿ ಮಿಡಿದಿದ್ದಾರೆ. ಕುಂದಾಪುರ ಗ್ರಾಮೀಣ

Live Cricket

error: Content is protected !!