Download Our App

Follow us

Home » ಕರ್ನಾಟಕ » ಕುರಿ ಕಾಯುವವರಿಗೆ ಬಂದೂಕು ತರಬೇತಿ ಶಿಬಿರ ಆಯೋಜನೆ

ಕುರಿ ಕಾಯುವವರಿಗೆ ಬಂದೂಕು ತರಬೇತಿ ಶಿಬಿರ ಆಯೋಜನೆ

ಕುರಿ ಕಾಯುವವರ ಆತ್ಮ ರಕ್ಷಣೆ ಎಂದು ಬಾಗಲಕೋಟ ಜಿಲ್ಲಾ ಪೊಲೀಸ್ ಇಲಾಖೆ ಬಂದೂಕು ತರಬೇತಿ ನಡೆಸುತ್ತಿದೆ. 

ಏಪ್ರಿಲ್ 7 ರಿಂದ 13 ರ ವರೆಗೆ ಬಾಗಲಕೋಟೆಯ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆ ನವನಗರದಲ್ಲಿ ಬಂದೂಕು ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ. 

ಕುರಿಗಳ್ಳರ ಹಾವಳಿ ಮಿತಿಮೀರಿದ ಪರಿಣಾಮ ಬಾಗಲಕೋಟ ಜಿಲ್ಲಾ ಪೊಲೀಸ್ ಇಲಾಖೆ ಕುರಿ ಕಾಯುವವರಿಗೆ ಬಂದೂಕು ತರಬೇತಿ ನೀಡಲಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!