Download Our App

Follow us

Home » ಕಾನೂನು » ಸಾರ್ಥಕ ಸೇವೆಗೆ ಒಲಿದು ಬಂದ ಮುಖ್ಯಮಂತ್ರಿ ಪದಕ

ಸಾರ್ಥಕ ಸೇವೆಗೆ ಒಲಿದು ಬಂದ ಮುಖ್ಯಮಂತ್ರಿ ಪದಕ

ರಾಜ್ಯ ಸರ್ಕಾರ, ಸಾರ್ಥಕ ಸೇವೆ ಸಲ್ಲಿಸಿದ ಪೊಲೀಸ ಅಧಿಕಾರಿಗಳಿಗೆ 2024 ನೇ ಸಾಲಿನ ಮುಖ್ಯಮಂತ್ರಿ ಪದಕ ಘೋಷಣೆ ಮಾಡಿದೆ.

ಹೆಚ್ಚುವರಿ ಎಸ್ ಪಿ ಯಾಗಿರುವ ರಾಮನಗೌಡ ಹಟ್ಟಿ, ಧಾರವಾಡ ವಿದ್ಯಾಗಿರಿ ಠಾಣೆಯ ಇನ್ಸಪೆಕ್ಟರ ಆಗಿರುವ ಸಂಗಮೇಶ ದಿಡಿಗನಾಳ, ಗದಗನಲ್ಲಿರುವ ಇನ್ಸಪೆಕ್ಟರ ಲಾಲಸಾಬ್ ಜೂಲಕಟ್ಟಿ ಇವರಿಗೆ ಮುಖ್ಯಮಂತ್ರಿ ಪದಕ ಲಭಿಸಿದೆ.

ಇವರ ಜೊತೆಗೆ 197 ಜನ ಪೊಲೀಸ ಅಧಿಕಾರಿಗಳು ಹಾಗೂ ಪೇದೆಗಳಿಗೆ ಮುಖ್ಯಮಂತ್ರಿ ಪದಕ ಘೋಷಿಸಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಪೊಲೀಸ್ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ನಾಳೆ ಬೃಹತ್ ಪ್ರತಿಭಟನೆ ಇನ್ ಸೈಡ್ ಸ್ಟೋರಿ. ಓದಲೇಬೇಕಾದ ಸ್ಟೋರಿ.

ಪೊಲೀಸ್ ಪೇದೆ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ನಾಳೆ ಧಾರವಾಡದಲ್ಲಿ ವಿವಿಧ ಸಂಘಟನೆಗಳು ಕರೆ ಕೊಟ್ಟಿರುವ ಧಾರವಾಡ ಚಲೋ ಬೃಹತ್ ಪ್ರತಿಭಟನೆ ನಡೆಯಲಿದೆ. ಧಾರವಾಡ ವಿದ್ಯಾಕಾಶಿ ಎಂದು

Live Cricket

error: Content is protected !!