Download Our App

Follow us

Home » ಕಾನೂನು » ಧಾರವಾಡ ಶಹರ ಮತ್ತು ವಿದ್ಯಾಗಿರಿ ಇನ್ಸಪೆಕ್ಟರ್ ವರ್ಗಾವಣೆ

ಧಾರವಾಡ ಶಹರ ಮತ್ತು ವಿದ್ಯಾಗಿರಿ ಇನ್ಸಪೆಕ್ಟರ್ ವರ್ಗಾವಣೆ

ಧಾರವಾಡ ಶಹರ ಠಾಣೆ ಇನ್ಸಪೆಕ್ಟರ ನಾಗೇಶ ಕಾಡದೇವರ ಹಾಗೂ ವಿದ್ಯಾಗಿರಿ ಠಾಣೆಯ ಇನ್ಸಪೆಕ್ಟರ್ ಸಂಗಮೇಶ ದಿಡಿಗನಾಳ ಅವರು ವರ್ಗಾವಣೆಗೊಂಡಿದ್ದಾರೆ. 

ಧಾರವಾಡ ಶಹರ ಠಾಣೆಗೆ ರಮೇಶ ಹೂಗಾರ ಹಾಗೂ ವಿದ್ಯಾಗಿರಿ ಠಾಣೆಗೆ ರಫೀಕ್ ತಹಸೀಲ್ದಾರರನ್ನು ವರ್ಗ ಮಾಡಲಾಗಿದೆ.

ಗಣೇಶ ಹಬ್ಬ ಹಾಗೂ ಈದ ಮಿಲಾದ್ ಹಬ್ಬದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಮೂಲಕ ಸೌಹಾರ್ದತೆಯ ಬೇಸುಗೆ ಹಾಕಿ ಜನರ ಮನಸ್ಸನ್ನು ಗೆದ್ದಿದ್ದರು. 

ನಾಗೇಶ ಕಾಡದೇವರ ಅವರನ್ನು ರಾಣೇಬೆನ್ನೂರು ಗ್ರಾಮಾಂತರ ಠಾಣೆಗೆ ಹಾಗೂ ಸಂಗಮೇಶ ಅವರನ್ನು ಲೋಕಾಯುಕ್ತಕ್ಕೆ ವರ್ಗ ಮಾಡಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಆರ್ ಎಸ್ ಎಸ್ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿದ ಬಿಜೆಪಿ ಸಂಸದ ಜಿಗಜಿಣಗಿ / RSS ನವರು ಸೂ….. ಮಕ್ಕಳು ಎಂದ ಮುತ್ಯಾ / ಅಡಿಯೋ ಇದೆ ಕೇಳಿ

ಗೃಹ ಸಚಿವ ಪ್ರಿಯಾಂಕ್ ಖರ್ಗೆ RSS ನೋಂದಣಿ ಕುರಿತು ಹೇಳಿಕೆ ಕೊಟ್ಟ ಬೆನ್ನಲ್ಲೇ, ವಿಜಯಪುರದ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅಡಿಯೋ ಇದೀಗ ವೈರಲ್ ಆಗಿದೆ. ರಮೇಶ

Live Cricket

error: Content is protected !!