Download Our App

Follow us

Home » ಕರ್ನಾಟಕ » ಕಲಿಯುಗದ ಕುಡುಕ ಖ್ಯಾತಿಯ ರಾಜು ತಾಳಿಕೋಟೆ ಇನ್ನಿಲ್ಲ

ಕಲಿಯುಗದ ಕುಡುಕ ಖ್ಯಾತಿಯ ರಾಜು ತಾಳಿಕೋಟೆ ಇನ್ನಿಲ್ಲ

ಧಾರವಾಡ ರಂಗಾಯಣದ ನಿರ್ದೇಶಕರಾಗಿದ್ದ ರಾಜು ತಾಳಿಕೋಟೆ ನಿಧನರಾಗಿದ್ದಾರೆ.

ವೃತ್ತಿ ರಂಗಭೂಮಿ, ಚಲನಚಿತ್ರ ಹಾಗೂ ಬಿಗ್ ಬಾಸ್ ಸೇರಿದಂತೆ ಸಾಕಷ್ಟು ಸೋಶಿಯಲ್ ಮೀಡಿಯಾದಲ್ಲಿ ಎಲ್ಲರ ಮನೆ ಮಾತಾಗಿರುವ ಕಲಿಯುಗದ ಕುಡುಕ ಎಂದೇ ಪ್ರಖ್ಯಾತರಾಗಿರುವ ರಾಜು ತಾಳಿಕೋಟೆಯವರು ಇಂದು ಮಣಿಪಾಲಲ್ಲಿ ನಾಲ್ಕು ಗಂಟೆಗೆ ನಿಧನರಾಗಿದ್ದಾರೆ.

ಶೂಟಿಂಗ್ ಗೆ ಬಂದಿದ್ದ ಸಮಯದಲ್ಲಿ ಅವರಿಗೆ ಸ್ವಲ್ಪ ಎದೆ ನೋವು ಕಂಡು ಬಂದಿತ್ತು. 

ಅವರನ್ನು ಹತ್ತಿರದ ಮಣಿಪಾಲಿಗೆ ಕರೆದುಕೊಂಡು ಹೋಗಿ, ಆಸ್ಪತ್ರೆಗೆ ಧಾಖಲು ಮಾಡಲಾಗಿತ್ತು. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಐತಿಹಾಸಿಕ ಬಜೆಟ್ ಮಂಡಿಸಿದ ಸಿದ್ದರಾಮಯ್ಯನವರನ್ನು ಅಭಿನಂದಿಸಿದ ಇಸ್ಮಾಯಿಲ್ ತಮಟಗಾರ

ಧಾರವಾಡ ಅಂಜುಮನ್ ಇಸ್ಮಾಯಿಲ್ ತಮಟಗಾರ ಅವರು 17 ನೇ ಐತಿಹಾಸಿಕ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಭಿನಂಧಿಸಿದರು. ಬಜೆಟ್ ನಲ್ಲಿ  ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ವಿಶೇಷ ಯೋಜನೆಗಳನ್ನು ಕೊಟ್ಟಿರುವ

Live Cricket

error: Content is protected !!