Download Our App

Follow us

Home » ಕಾನೂನು » BIG NEWS – ಕನೇರಿ ಮಠದ ಅದೃಶ್ಯ ಕಾಡ ಶಿದ್ಧೇಶ್ವರ ಸ್ವಾಮಿಜಿಗೆ ವಿಜಯಪುರ ಜಿಲ್ಲೆ ಪ್ರವೇಶಕ್ಕೆ ನಿಷೇಧ / ಜಿಲ್ಲಾಧಿಕಾರಿ ಆದೇಶ

BIG NEWS – ಕನೇರಿ ಮಠದ ಅದೃಶ್ಯ ಕಾಡ ಶಿದ್ಧೇಶ್ವರ ಸ್ವಾಮಿಜಿಗೆ ವಿಜಯಪುರ ಜಿಲ್ಲೆ ಪ್ರವೇಶಕ್ಕೆ ನಿಷೇಧ / ಜಿಲ್ಲಾಧಿಕಾರಿ ಆದೇಶ

ವಿಜಯಪುರ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತತೆಗೆ ಧಕ್ಕೆ ಉಂಟಾಗದಂತೆ ಮುಂಜಾಗ್ರತಾ ಕ್ರಮವಾಗಿ ಕನೇರಿ ಮಠದ ಅದೃಶ್ಯ ಕಾಡ ಶಿದ್ಧೇಶ್ವರ ಸ್ವಾಮಿಜಿಗೆ ವಿಜಯಪುರ ಜಿಲ್ಲೆ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. 

ವಿಜಯಪುರ ಜಿಲ್ಲಾಧಿಕಾರಿ ಕೆ ಆನಂದ ನಿನ್ನೇ ಆದೇಶ ಹೊರಡಿಸಿದ್ದು, ಇಂದಿನಿಂದ 14-12-2025 ರ ವರೆಗೆ ವಿಜಯಪುರ ಜಿಲ್ಲೆಗೆ ಪ್ರವೇಶ ನಿಷೇಧಿಸಲಾಗಿದೆ. 

ಜಿಲ್ಲಾಧಿಕಾರಿ ಹೊರಡಿಸಿದ ಆದೇಶದ ಪ್ರತಿ ಕರ್ನಾಟಕ ಫೈಲ್ಸ್ ಗೆ ಲಭ್ಯವಾಗಿದೆ. ಸ್ವಾಮೀಜಿಯೊಬ್ಬರಿಗೆ ಜಿಲ್ಲೆ ಪ್ರವೇಶಿಸದಂತೆ ಹೊರಡಿಸಿದ ಆದೇಶ ಇದೇ ಮೊದಲು ಎನ್ನಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಾಕೀರ ಸನದಿ ಮಧ್ಯಸ್ಥಿಕೆ ಧಾರವಾಡದಲ್ಲಿಯೇ ಉಳಿದ KIADB ಕಚೇರಿ

ಧಾರವಾಡ KIADB ಕಚೇರಿಯನ್ನು ಧಾರವಾಡದಲ್ಲಿಯೇ ಉಳಿಸಿಕೊಳ್ಳುವಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿಯವರು ಯಶಸ್ವಿಯಾಗಿದ್ದಾರೆ. ಕೈಗಾರಿಕಾ ಸಚಿವ ಎಮ್ ಬಿ ಪಾಟೀಲ ಅವರ

Live Cricket

error: Content is protected !!