Download Our App

Follow us

Home » ಕಾನೂನು » BIG NEWS – ಕನೇರಿ ಮಠದ ಅದೃಶ್ಯ ಕಾಡ ಶಿದ್ಧೇಶ್ವರ ಸ್ವಾಮಿಜಿಗೆ ವಿಜಯಪುರ ಜಿಲ್ಲೆ ಪ್ರವೇಶಕ್ಕೆ ನಿಷೇಧ / ಜಿಲ್ಲಾಧಿಕಾರಿ ಆದೇಶ

BIG NEWS – ಕನೇರಿ ಮಠದ ಅದೃಶ್ಯ ಕಾಡ ಶಿದ್ಧೇಶ್ವರ ಸ್ವಾಮಿಜಿಗೆ ವಿಜಯಪುರ ಜಿಲ್ಲೆ ಪ್ರವೇಶಕ್ಕೆ ನಿಷೇಧ / ಜಿಲ್ಲಾಧಿಕಾರಿ ಆದೇಶ

ವಿಜಯಪುರ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತತೆಗೆ ಧಕ್ಕೆ ಉಂಟಾಗದಂತೆ ಮುಂಜಾಗ್ರತಾ ಕ್ರಮವಾಗಿ ಕನೇರಿ ಮಠದ ಅದೃಶ್ಯ ಕಾಡ ಶಿದ್ಧೇಶ್ವರ ಸ್ವಾಮಿಜಿಗೆ ವಿಜಯಪುರ ಜಿಲ್ಲೆ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. 

ವಿಜಯಪುರ ಜಿಲ್ಲಾಧಿಕಾರಿ ಕೆ ಆನಂದ ನಿನ್ನೇ ಆದೇಶ ಹೊರಡಿಸಿದ್ದು, ಇಂದಿನಿಂದ 14-12-2025 ರ ವರೆಗೆ ವಿಜಯಪುರ ಜಿಲ್ಲೆಗೆ ಪ್ರವೇಶ ನಿಷೇಧಿಸಲಾಗಿದೆ. 

ಜಿಲ್ಲಾಧಿಕಾರಿ ಹೊರಡಿಸಿದ ಆದೇಶದ ಪ್ರತಿ ಕರ್ನಾಟಕ ಫೈಲ್ಸ್ ಗೆ ಲಭ್ಯವಾಗಿದೆ. ಸ್ವಾಮೀಜಿಯೊಬ್ಬರಿಗೆ ಜಿಲ್ಲೆ ಪ್ರವೇಶಿಸದಂತೆ ಹೊರಡಿಸಿದ ಆದೇಶ ಇದೇ ಮೊದಲು ಎನ್ನಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಪೊಲೀಸ್ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ನಾಳೆ ಬೃಹತ್ ಪ್ರತಿಭಟನೆ ಇನ್ ಸೈಡ್ ಸ್ಟೋರಿ. ಓದಲೇಬೇಕಾದ ಸ್ಟೋರಿ.

ಪೊಲೀಸ್ ಪೇದೆ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ನಾಳೆ ಧಾರವಾಡದಲ್ಲಿ ವಿವಿಧ ಸಂಘಟನೆಗಳು ಕರೆ ಕೊಟ್ಟಿರುವ ಧಾರವಾಡ ಚಲೋ ಬೃಹತ್ ಪ್ರತಿಭಟನೆ ನಡೆಯಲಿದೆ. ಧಾರವಾಡ ವಿದ್ಯಾಕಾಶಿ ಎಂದು

Live Cricket

error: Content is protected !!