Download Our App

Follow us

Home » ಕರ್ನಾಟಕ » ಧಾರವಾಡ : ವೀರಭದ್ರೇಶ್ವರ ಜಾತ್ರಾಹೋತ್ಸವ ಹಿನ್ನೆಲೆ ಸಾಮೂಹಿಕ ವಿವಾಹ

ಧಾರವಾಡ : ವೀರಭದ್ರೇಶ್ವರ ಜಾತ್ರಾಹೋತ್ಸವ ಹಿನ್ನೆಲೆ ಸಾಮೂಹಿಕ ವಿವಾಹ

ಧಾರವಾಡದ ಮೃತ್ಯುಂಜಯ ನಗರದಲ್ಲಿನ ವೀರಭದ್ರೇಶ್ವರ ಜಾತ್ರೆ ಇಂದು ನಡೆಯಿತು.

ಮುರುಘಾಮಠದ ಮಲ್ಲಿಕಾರ್ಜುನ ಮಹಾಸ್ವಾಮಿಗಳ ಸನ್ನಿಧಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಲ್ಕು ಜೋಡಿಗಳು ಗೃಹಸ್ತಾಶ್ರಮಕ್ಕೆ ಕಾಲಿಟ್ಟವು.

ವೀರಭದ್ರೇಶ್ವರ ದೇವಸ್ಥಾನ ಅಭಿವೃದ್ಧಿ ಸೇವಾ ಸಮಿತಿಯ ಅಧ್ಯಕ್ಷ ಅರವಿಂದ ಏಗನಗೌಡರ ನೇತೃತ್ವದಲ್ಲಿ ಜಾತ್ರಾ ಕಾರ್ಯಕ್ರಮಗಳು ನಡೆದವು.

ಈ ಸಂಧರ್ಭದಲ್ಲಿ ಮೃತ್ಯುಂಜಯ ಸಿದ್ನಾಳ, ಈಶ್ವರ ಮಾಲಾಗರ, ಮಹಾಂತೇಶ ಕುರಾಟ್ಟಿದೇಸಾಯಿ,ಈರಪ್ಪ ಗೋಡಿಕಟ್ಟಿ, ಸಿದ್ದಪ್ಪ ಕರಡಿಗುಡ್ಡ, ಗುರುಸಿದ್ದಪ್ಪ ಭಾವಿಕಟ್ಟಿ, ಮಹಾಂತೇಶ ಗೊರವನಕೊಳ್ಳ,,ಬಸವರಾಜ ಹಡಗಲಿ.

ಶಿವಯೋಗಿ ಧರ್ಮಣ್ಣವರ, ಶಿವನಗೌಡ ಪಾಟೀಲ ,ಸೋಮಣ್ಣ ಗೋಡಿಕಟ್ಟಿ,ಶಿವಯೋಗಿ ಹಂಚಿನಾಳ, ಮೃತ್ಯುಂಜಯ ಬಟ್ಟುರ ಸೇರಿದಂತೆ ನೂರಾರು ಜನರು ಸೇರಿದ್ದರು. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ ಶಾಸಕ ವಿನಯ ಕುಲಕರ್ಣಿ

ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರು ಜಾಮೀನಿನ ಮೇಲೆ ಬಂದ ನಂತರ ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ

Live Cricket

error: Content is protected !!