Download Our App

Follow us

Home » ಅಪಘಾತ » ಕಾರಿನಲ್ಲಿಯೇ ಸುಟ್ಟು ಕರಕಲಾದ ಇನ್ಸಪೆಕ್ಟರ್, ಅಣ್ಣಿಗೇರಿ ಬಳಿ ದುರ್ಘಟನೆ

ಕಾರಿನಲ್ಲಿಯೇ ಸುಟ್ಟು ಕರಕಲಾದ ಇನ್ಸಪೆಕ್ಟರ್, ಅಣ್ಣಿಗೇರಿ ಬಳಿ ದುರ್ಘಟನೆ

ಹಾವೇರಿ ಲೋಕಾಯುಕ್ತದಲ್ಲಿ ಇನ್ಸಪೆಕ್ಟರ್ ಆಗಿದ್ದ ಪಂಚಾಕ್ಷರಯ್ಯ ಸಾಲಿಮಠ ಎಂಬುವವರು ಕಾರಿನಲ್ಲಿಯೇ ಸುಟ್ಟು ಕರಕಲಾದ ಮನಕಲಕುವ ಘಟನೆ ಅಣ್ಣಿಗೇರಿ ಸಮೀಪ ಸಂಭವಿಸಿದೆ. 

ಕಾರಿನಲ್ಲಿ ಹುಬ್ಬಳ್ಳಿಯಿಂದ ಗದಗ ನಗರಕ್ಕೆ ಹೋಗುವಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ತಾವು ಚಲಿಸುತ್ತಿದ್ದ ಕಾರಿಗೆ ಅಡ್ಡ ಬಂದ ವಾಹನವನ್ನು ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

 

Karnataka Files
Author: Karnataka Files

Leave a Comment

RELATED LATEST NEWS

error: Content is protected !!