ಯೋಗೀಶ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯ, ವಿನಯ ಕುಲಕರ್ಣಿಯವರ ಜಾಮೀನು ಅರ್ಜಿಯನ್ನು ವಜಾ ಮಾಡಿದೆ.
ಇದೇ ವೇಳೆ ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಶ್ವಥ್ ಎಂಬುವವರು ಜಾಮೀನಿನ ಮೇಲೆ ಹೊರಗಿದ್ದು, ವಿನಯ ಕುಲಕರ್ಣಿಯವರ ಸಂಬಂಧಿ ಚಂದ್ರಶೇಖರ ಇಂಡಿಯವರಿಗೆ ಜಾಮೀನು ನೀಡಿದೆ.
Author: Karnataka Files
Post Views: 929





