Download Our App

Follow us

Home » ಕಾನೂನು » ಧಾರವಾಡ : ಆಕೆ ರೈಲಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳಲು ಅದೇ ಕಾರಣ !

ಧಾರವಾಡ : ಆಕೆ ರೈಲಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳಲು ಅದೇ ಕಾರಣ !

ಚಲಿಸುತ್ತಿದ್ದ ರೈಲಿಗೆ ಬಿದ್ದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಧಾರವಾಡದ ಶಿವಗಿರಿ ಬಳಿ ನಡೆದಿದೆ.

ಏನೇನೋ ಕನಸು ಕಟ್ಟಿಕೊಂಡಿದ್ದ ಪಲ್ಲವಿ ಎಂಬಾಕೆ ಸಾವಿನ ಹಾದಿ ಹಿಡಿದಿದ್ದು, ನಿಜಕ್ಕೂ ಆತಂಕ ಮೂಡಿಸಿದೆ.

ರೈಲ್ವೇ ಪೊಲೀಸರು ಸ್ಥಳಕ್ಕೆ ಬಂದು ಶವವನ್ನು ಮರಣೋತ್ತರ ಪರೀಕ್ಷೆಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಯಿಂದ ಆಕೆಯ ಸಾವಿಗೆ ತಾನು ಬಯಸಿದಂತೆ ತನ್ನ ಬದುಕು ಆಗಲಿಲ್ಲ ಎಂಬುದು ಕಾರಣ ಎಂದು ತಿಳಿದು ಬಂದಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರಕ್ಕೆ ಶಾಕೀರ ಸನದಿ ಮುಂದುವರಿಕೆ

ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಶಾಕೀರ ಸನದಿಯವರನ್ನು ಮುಂದುವರೆಸಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. ಹುಡಾ ಜೊತೆ ಗದಗ, ಹಾವೇರಿ, ಬೆಳಗಾವಿ

Live Cricket

error: Content is protected !!