Download Our App

Follow us

Home » ಕಾನೂನು » ವಿಜಯಪುರ : ಕೃಷ್ಣ ಹೋಟೆಲ್ ಗೆ ಬೆಂಕಿ

ವಿಜಯಪುರ : ಕೃಷ್ಣ ಹೋಟೆಲ್ ಗೆ ಬೆಂಕಿ

ವಿಜಯಪುರದಲ್ಲಿ ನಿನ್ನೆ ತಡರಾತ್ರಿ ಕೃಷ್ಣ ಪ್ಯಾಲೇಸ್ ಹೋಟೆಲ್ ಮುಂಭಾಗಕ್ಕೆ ಬೆಂಕಿ ತಗುಲಿದ ಪರಿಣಾಮ, ಹೋಟೆಲ್ ಸಂಪೂರ್ಣ ಸುಟ್ಟು ಕರಕಲಾಗಿದೆ. 

ಸೋಲಾಪುರ ರಸ್ತೆಯಲ್ಲಿರುವ ಕೃಷ್ಣ ಪ್ಯಾಲೇಸ್ ನಲ್ಲಿ ಈ ಅಗ್ನಿ ಅಪಘಡ ನಡೆದಿದೆ. ಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳದ ಸಿಬ್ಬಂದಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಶಾರ್ಟ್ ಸರ್ಕಿಟ್ ಕಾರಣದಿಂದಾಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ತನಿಖೆ ನಡೆಯುತ್ತಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!