Download Our App

Follow us

Home » ಕಾನೂನು » ವಿಜಯಪುರ : ಕೃಷ್ಣ ಹೋಟೆಲ್ ಗೆ ಬೆಂಕಿ

ವಿಜಯಪುರ : ಕೃಷ್ಣ ಹೋಟೆಲ್ ಗೆ ಬೆಂಕಿ

ವಿಜಯಪುರದಲ್ಲಿ ನಿನ್ನೆ ತಡರಾತ್ರಿ ಕೃಷ್ಣ ಪ್ಯಾಲೇಸ್ ಹೋಟೆಲ್ ಮುಂಭಾಗಕ್ಕೆ ಬೆಂಕಿ ತಗುಲಿದ ಪರಿಣಾಮ, ಹೋಟೆಲ್ ಸಂಪೂರ್ಣ ಸುಟ್ಟು ಕರಕಲಾಗಿದೆ. 

ಸೋಲಾಪುರ ರಸ್ತೆಯಲ್ಲಿರುವ ಕೃಷ್ಣ ಪ್ಯಾಲೇಸ್ ನಲ್ಲಿ ಈ ಅಗ್ನಿ ಅಪಘಡ ನಡೆದಿದೆ. ಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳದ ಸಿಬ್ಬಂದಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಶಾರ್ಟ್ ಸರ್ಕಿಟ್ ಕಾರಣದಿಂದಾಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ತನಿಖೆ ನಡೆಯುತ್ತಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!