ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯಬೇಕಿದ್ದ ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮ ರದ್ದು ಮಾಡಿರುವದಾಗಿ ಕೃಷಿ ವಿ ವಿ ಪ್ರಕಟಣೆಯಲ್ಲಿ ತಿಳಿಸಿದೆ.
ವಿದ್ಯಾರ್ಥಿ ಸಂಘದ ಉದ್ಘಾಟನೆಗೆ ಚಕ್ರವರ್ತಿ ಸೂಲಿಬೆಲೆಯವರನ್ನು ಆಹ್ವಾನಿಸಲಾಗಿತ್ತು. ಇದಕ್ಕೆ ದಲಿತ ಸಂಘಟನೆಗಳು ಪ್ರತಿರೋದ ವ್ಯಕ್ತಪಡಿಸಿದ್ದವು.
ಪ್ರತಿಭಟನೆಗೆ ಮಣಿದ ಕೃಷಿ ವಿ ವಿ ಕಾರಣಾಂತರಗಳಿಂದ ಕಾರ್ಯಕ್ರಮವನ್ನು ರದ್ದು ಮಾಡಿರುವದಾಗಿ ಪ್ರಕಟಣೆ ಹೊರಡಿಸಿದೆ.
Author: Karnataka Files
Post Views: 353





