Download Our App

Follow us

Home » ಕಾನೂನು » ಧಾರವಾಡ : ಪ್ರತಿಭಟನೆಗೆ ಮಣಿದ ಕೃಷಿ ವಿವಿ. ಸೂಲಿಬೆಲೆ ಕಾರ್ಯಕ್ರಮ ರದ್ದು

ಧಾರವಾಡ : ಪ್ರತಿಭಟನೆಗೆ ಮಣಿದ ಕೃಷಿ ವಿವಿ. ಸೂಲಿಬೆಲೆ ಕಾರ್ಯಕ್ರಮ ರದ್ದು

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯಬೇಕಿದ್ದ ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮ ರದ್ದು ಮಾಡಿರುವದಾಗಿ ಕೃಷಿ ವಿ ವಿ ಪ್ರಕಟಣೆಯಲ್ಲಿ ತಿಳಿಸಿದೆ.

ವಿದ್ಯಾರ್ಥಿ ಸಂಘದ ಉದ್ಘಾಟನೆಗೆ ಚಕ್ರವರ್ತಿ ಸೂಲಿಬೆಲೆಯವರನ್ನು ಆಹ್ವಾನಿಸಲಾಗಿತ್ತು. ಇದಕ್ಕೆ ದಲಿತ ಸಂಘಟನೆಗಳು ಪ್ರತಿರೋದ ವ್ಯಕ್ತಪಡಿಸಿದ್ದವು.

ಪ್ರತಿಭಟನೆಗೆ ಮಣಿದ ಕೃಷಿ ವಿ ವಿ ಕಾರಣಾಂತರಗಳಿಂದ ಕಾರ್ಯಕ್ರಮವನ್ನು ರದ್ದು ಮಾಡಿರುವದಾಗಿ ಪ್ರಕಟಣೆ ಹೊರಡಿಸಿದೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಾಕೀರ ಸನದಿ ಮಧ್ಯಸ್ಥಿಕೆ ಧಾರವಾಡದಲ್ಲಿಯೇ ಉಳಿದ KIADB ಕಚೇರಿ

ಧಾರವಾಡ KIADB ಕಚೇರಿಯನ್ನು ಧಾರವಾಡದಲ್ಲಿಯೇ ಉಳಿಸಿಕೊಳ್ಳುವಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿಯವರು ಯಶಸ್ವಿಯಾಗಿದ್ದಾರೆ. ಕೈಗಾರಿಕಾ ಸಚಿವ ಎಮ್ ಬಿ ಪಾಟೀಲ ಅವರ

Live Cricket

error: Content is protected !!