ಧಾರವಾಡ ಜಿಲ್ಲೆಯ ಪ್ರತಿಭಾವಂತ ಶಿಕ್ಷಕಿ, ವೀಣಾ ಹೊಸಮನಿಯವರು ಸರ್ಕಾರಿ ಮಹಿಳಾ ನೌಕರರ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ಧಾರವಾಡ ಜಿಲ್ಲೆಯಲ್ಲಿ ವಿವಿಧ ಮಹಿಳಾ ಸಂಘಟನೆ ಜೊತೆಗೆ ಸಾಮಾಜಿಕ ಸೇವೆ ಮಾಡುತ್ತಿರುವ ವೀಣಾ ಹೊಸಮನಿ ಚತುರ ಸಂಘಟನಾಕಾರರು. ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿಯೂ ಇವರು ಹೆಸರು ಮಾಡಿದ್ದಾರೆ.

ಇದೆಲ್ಲವನ್ನು ಗಮನಿಸಿ ವೀಣಾ ಹೊಸಮನಿಯವರನ್ನು ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘಕ್ಕೆ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

Author: Karnataka Files
Post Views: 151





