ಕೇಂದ್ರ ಬಜೆಟ್ ಇಂದು ಮಂಡನೆಯಾಗಿದ್ದು, ಇದು ವಿಕಸಿತ ಭಾರತಕ್ಕೆ ಭದ್ರ ಅಡಿಪಾಯ ಮತ್ತು ‘ಜನಸ್ನೇಹಿ ಬಜೆಟ್’ ಇದಾಗಿದೆ ಎಂದು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ತಿಳಿಸಿದ್ದಾರೆ.
“ಈ ಬಜೆಟ್ ದೇಶದ ಆರ್ಥಿಕತೆಯನ್ನು ಐದು ಟ್ರಿಲಿಯನ್ ಡಾಲರ್ ಗುರಿಯತ್ತ ಕೊಂಡೊಯ್ಯುವ ಶಕ್ತಿ ಹೊಂದಿದೆ. ಆದಾಯ ತೆರಿಗೆ ಮಿತಿ ಏರಿಕೆ ಮಾಡಿರುವುದು ಮಧ್ಯಮ ವರ್ಗದವರಿಗೆ ಮೋದಿ ಸರ್ಕಾರ ನೀಡಿದ ದೊಡ್ಡ ಉಡುಗೊರೆ. ರೈಲ್ವೆ ಮತ್ತು ಹೈ-ಸ್ಪೀಡ್ ರೈಲು ಯೋಜನೆಗಳಿಂದ ಕರ್ನಾಟಕದ ಸಂಪರ್ಕ ವ್ಯವಸ್ಥೆ ಕ್ರಾಂತಿಕಾರಕವಾಗಿ ಬದಲಾಗಲಿದೆ ಎಂದು ಅವರು ಸಚಿವೆ ನಿರ್ಮಲಾ ಸೀತಾರಾಮ್ ಅವರನ್ನು ಅಭಿನಂದಿಸಿದ್ದಾರೆ.
Author: Karnataka Files
Post Views: 261





