Download Our App

Follow us

Home » ಕಾನೂನು » ಧಾರವಾಡ ಪ್ರವೇಶಕ್ಕೆ ಕೋರ್ಟ್ ಅನುಮತಿ ಕಡ್ಡಾಯ : ಕೆಲವೇ ಕ್ಷಣಗಳಲ್ಲಿ ವಿನಯ ಕುಲಕರ್ಣಿ ಬಿಡುಗಡೆ

ಧಾರವಾಡ ಪ್ರವೇಶಕ್ಕೆ ಕೋರ್ಟ್ ಅನುಮತಿ ಕಡ್ಡಾಯ : ಕೆಲವೇ ಕ್ಷಣಗಳಲ್ಲಿ ವಿನಯ ಕುಲಕರ್ಣಿ ಬಿಡುಗಡೆ

ಯೋಗೀಶಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 8 ತಿಂಗಳಿನಿಂದ ಪರಪ್ಪನ ಅಗ್ರಹಾರದಲ್ಲಿರುವ ಶಾಸಕ ವಿನಯ ಕುಲಕರ್ಣಿಯವರು ಕೆಲವೇ ಕ್ಷಣಗಳಲ್ಲಿ ಬಿಡುಗಡೆಯಾಗಲಿದ್ದಾರೆ.

ನಿನ್ನೆ ಅವರಿಗೆ ಸರ್ವೋಚ್ಚ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ಇಂದು ಜನಪ್ರತಿನಿದಿಗಳ ನ್ಯಾಯಾಲಯ ಷರತ್ತುಗೊಳಪಡಿಸಿ ಜಾಮೀನು ಪ್ರಕ್ರಿಯೆ ಮುಗಿಸಿದೆ. 

ಧಾರವಾಡ ಪ್ರವೇಶಕ್ಕೆ ಕೋರ್ಟ್ ಅನುಮತಿ ಪಡೆಯುವದು ಕಡ್ಡಾಯವಾಗಿದ್ದು, ಅನುಮತಿ ಕೇಳಿದರೆ ಕೊಡುವದಾಗಿ ನ್ಯಾಯಾಲಯ ಹೇಳಿದೆ.

ಸರ್ಕಾರಿ ಕಾರ್ಯಕ್ರಮ, ಕುಟುಂಬ ಕಾರ್ಯಕ್ರಮ ಸೇರಿದಂತೆ ಸಭೆ ಸಮಾರಂಭಗಳಿಗೆ ಅನುಮತಿ ಪಡೆಯಬೇಕಾಗಿದೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!