Download Our App

Follow us

Home » ಕಾನೂನು » ಶಾಕೀರ ಸನದಿ ಮಧ್ಯಸ್ಥಿಕೆ ಧಾರವಾಡದಲ್ಲಿಯೇ ಉಳಿದ KIADB ಕಚೇರಿ

ಶಾಕೀರ ಸನದಿ ಮಧ್ಯಸ್ಥಿಕೆ ಧಾರವಾಡದಲ್ಲಿಯೇ ಉಳಿದ KIADB ಕಚೇರಿ

ಧಾರವಾಡ KIADB ಕಚೇರಿಯನ್ನು ಧಾರವಾಡದಲ್ಲಿಯೇ ಉಳಿಸಿಕೊಳ್ಳುವಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿಯವರು ಯಶಸ್ವಿಯಾಗಿದ್ದಾರೆ.

ಕೈಗಾರಿಕಾ ಸಚಿವ ಎಮ್ ಬಿ ಪಾಟೀಲ ಅವರ ಜೊತೆ ಮಾತನಾಡಿದ ಅವರು, KIADB ಕಚೇರಿಯನ್ನು ಧಾರವಾಡದಿಂದ ಬೆಳಗಾವಿಗೆ ಸ್ಥಳಾಂತರಿಸುವದರಿಂದ ಈ ಭಾಗದ ರೈತರಿಗೆ ತೊಂದರೆಯಾಗುವದನ್ನು ಅವರ ಗಮನಕ್ಕೆ ತಂದರು.

ಶಾಕೀರ ಸನದಿಯವರ ಮಾತಿಗೆ ಸ್ಪಂಧಿಸಿದ ಸಚಿವ ಎಮ್ ಬಿ ಪಾಟೀಲ ಅವರು ಯಾವದೇ ಕಾರಣಕ್ಕೂ ಈ ಕಚೇರಿಯನ್ನು ಸ್ಥಳಾಂತರ ಮಾಡುವದಿಲ್ಲ ಎಂದು ತಿಳಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಾಕೀರ ಸನದಿ ಮಧ್ಯಸ್ಥಿಕೆ ಧಾರವಾಡದಲ್ಲಿಯೇ ಉಳಿದ KIADB ಕಚೇರಿ

ಧಾರವಾಡ KIADB ಕಚೇರಿಯನ್ನು ಧಾರವಾಡದಲ್ಲಿಯೇ ಉಳಿಸಿಕೊಳ್ಳುವಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿಯವರು ಯಶಸ್ವಿಯಾಗಿದ್ದಾರೆ. ಕೈಗಾರಿಕಾ ಸಚಿವ ಎಮ್ ಬಿ ಪಾಟೀಲ ಅವರ

Live Cricket

error: Content is protected !!