Download Our App

Follow us

Home » ಕರ್ನಾಟಕ » ಹುಬ್ಬಳ್ಳಿ : ಹಿರಿಯ ಪತ್ರಿಕಾ ಛಾಯಾಗ್ರಾಹಕ ವಾಮನ್ ಬಾಂಡಗೆ ಇನ್ನಿಲ್ಲ

ಹುಬ್ಬಳ್ಳಿ : ಹಿರಿಯ ಪತ್ರಿಕಾ ಛಾಯಾಗ್ರಾಹಕ ವಾಮನ್ ಬಾಂಡಗೆ ಇನ್ನಿಲ್ಲ

ಹುಬ್ಬಳ್ಳಿಯ ಹಿರಿಯ ಛಾಯಾಗ್ರಾಹಕ ವಾಮನ್ ಬಾಂಡಗೆ ನಿಧನ ಹೊಂದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿದ್ದ ಅವರು ಇಂದು ನಿಧನರಾಗಿದ್ದಾರೆ.

ಸಂಯುಕ್ತ ಕರ್ನಾಟಕ, ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಗೆ ಛಾಯಾಗ್ರಾಹಕರಾಗಿದ್ದ ಅವರು ಅಪಾರ ಸ್ನೇಹಿತರನ್ನು ಹೊಂದಿದ್ದರು.

ವಾಮನ್ ಅವರ ಅಂತ್ಯಕ್ರಿಯೆ ಇಂದು ಹುಬ್ಬಳ್ಳಿಯ ಹೆಗ್ಗೆರಿ ಸ್ಮಶಾನದಲ್ಲಿ ಸಂಜೆ 4 ಘಂಟೆಗೆ ನಡೆಯಲಿದೆ.

 

ವಾಮನ್ ಬಾಂಡಗೆ ಅವರ ನಿಧನಕ್ಕೆ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ಧಾರವಾಡದ ಜರ್ನಲಿಸ್ಟ್ ಗಿಲ್ಡ್, ಸೇರಿದಂತೆ ಅನೇಕ ಸಂಘ ಸಂಸ್ಥೆಗಳು ಕಂಬನಿ ಮಿಡಿದಿವೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!