Download Our App

Follow us

Home » ಕಾನೂನು » ವಿನಯ ಕುಲಕರ್ಣಿ ಶಾಸಕ ಸ್ಥಾನ ರದ್ದು ವಿಚಾರ : ಯು ಟಿ ಖಾದರ ಹೇಳಿದ್ದಿಷ್ಟು

ವಿನಯ ಕುಲಕರ್ಣಿ ಶಾಸಕ ಸ್ಥಾನ ರದ್ದು ವಿಚಾರ : ಯು ಟಿ ಖಾದರ ಹೇಳಿದ್ದಿಷ್ಟು

ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ವಿನಯ ಕುಲಕರ್ಣಿಯವರ ಶಾಸಕ ಸ್ಥಾನದ ರದ್ದು ಕುರಿತು ವಿಧಾನಸಭಾಧ್ಯಕ್ಷ ಯು ಟಿ ಖಾದರ ಅವರು ಮಾತನಾಡಿದ್ದಾರೆ.

ಕೋರ್ಟನಿಂದ ಇನ್ನೂವರೆಗೆ ಅಧಿಕೃತ ಮಾಹಿತಿ ಬಂದಿಲ್ಲ ಎಂದ ಅವರು, ಬಂದ ನಂತರ ಶಾಸಕ ಸ್ಥಾನದ ಬಗ್ಗೆ ತೀರ್ಮಾನ ಮಾಡಲಾಗುತ್ತದೆ ಎಂದು ಯು ಟಿ ಖಾದರ ಅವರು ತಿಳಿಸಿದ್ದಾರೆ.

ವಿಧಿಸಿರುವ ಜೀವಾವಧಿ ಶಿಕ್ಷೆ ಆದೇಶಕ್ಕೆ ಹೈಕೋರ್ಟನಲ್ಲಿ ತಡೆ ಸಿಕ್ಕರೆ ವಿನಯ ಕುಲಕರ್ಣಿಯವರು ಶಾಸಕ ಸ್ಥಾನದಲ್ಲಿ ಮುಂದುವರಿಯುತ್ತಾರೆ ಎಂದು ಅವರು ತಿಳಿಸಿದ್ದಾರೆ. 

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!