ಎಚ್ ಡಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮನವರ ಆರೋಗ್ಯದಲ್ಲಿ ಏರುಪೇರಾಗಿದೆ.
ಮೊನ್ನೆ ಆರೋಗ್ಯದ ಸಮಸ್ಯೆಯಿಂದಾಗಿ ಚನ್ನಮ್ಮನವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ಧಾಖಲು ಮಾಡಲಾಗಿದೆ.
ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದು, ನಮ್ಮ ತಾಯಿಯವರು ದೇವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿದ್ದು, ದೇವರ ಆಶೀರ್ವಾದದಿಂದ ಆರೋಗ್ಯ ಸರಿ ಹೋಗಲಿದೆ ಎಂದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
Author: Karnataka Files
Post Views: 193




