ವಿದ್ಯಾಕಾಶಿ ಧಾರವಾಡದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ತಯಾರಿಗೆ ಬಂದಿದ್ದ ವಿದ್ಯಾರ್ಥಿಯೊಬ್ಬ ಪಿ ಜಿ ಯಲ್ಲಿನ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಜಯನಗರದ ಪಿ ಜಿಯಲ್ಲಿ ರೂಮ್ ಮಾಡಿಕೊಂಡಿದ್ದ 19 ವಯಸ್ಸಿನ ಮಹೇಶ ರಾಥೋಡ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದಾನೆ.
ಯಾದಗಿರಿ ಮೂಲದ ವಿದ್ಯಾರ್ಥಿಯಾಗಿರುವ ಈತ ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.
Author: Karnataka Files
Post Views: 894




