Download Our App

Follow us

Home » ಅಪಘಾತ » ಧಾರವಾಡ ಬಳಿ ಕಾರು ಹಾಗೂ ಲಾರಿ ನಡುವೆ ಅಪಘಾತ. ಓರ್ವ ಸಾವು, ಮೂವರಿಗೆ ಗಾಯ

ಧಾರವಾಡ ಬಳಿ ಕಾರು ಹಾಗೂ ಲಾರಿ ನಡುವೆ ಅಪಘಾತ. ಓರ್ವ ಸಾವು, ಮೂವರಿಗೆ ಗಾಯ 

ಹಳಿಯಾಳಕ್ಕೆ ಸಂಪರ್ಕ ಕಲ್ಪಿಸುವ ಧಾರವಾಡ ಬೈಪಾಸ್ ರಸ್ತೆಯಲ್ಲಿ ಲಾರಿ ಹಾಗೂ ಕಾರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಮೃತಪಟ್ಟಿದ್ದಾನೆ.

ಮೃತನನ್ನು ತಮಿಳುನಾಡು ಮೂಲದವನು ಎಂದು ಹೇಳಲಾಗಿದೆ. 

ಘಟನೆಯಲ್ಲಿ ಇನ್ನು ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ ಬಳಿ ಕಾರು ಹಾಗೂ ಲಾರಿ ನಡುವೆ ಅಪಘಾತ. ಓರ್ವ ಸಾವು, ಮೂವರಿಗೆ ಗಾಯ 

ಹಳಿಯಾಳಕ್ಕೆ ಸಂಪರ್ಕ ಕಲ್ಪಿಸುವ ಧಾರವಾಡ ಬೈಪಾಸ್ ರಸ್ತೆಯಲ್ಲಿ ಲಾರಿ ಹಾಗೂ ಕಾರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಮೃತಪಟ್ಟಿದ್ದಾನೆ. ಮೃತನನ್ನು ತಮಿಳುನಾಡು ಮೂಲದವನು ಎಂದು ಹೇಳಲಾಗಿದೆ.  ಘಟನೆಯಲ್ಲಿ

Live Cricket

error: Content is protected !!