Download Our App

Follow us

Home » ಕರ್ನಾಟಕ » ಸೇವಾ ಭಾರತಿ ಟ್ರಸ್ಟ್ ನಿಂದ ಧಾರವಾಡದ ದೇವಸ್ಥಾನಗಳ ಸ್ವಚ್ಛತೆ ಅಭಿಯಾನ

ಸೇವಾ ಭಾರತಿ ಟ್ರಸ್ಟ್ ನಿಂದ ಧಾರವಾಡದ ದೇವಸ್ಥಾನಗಳ ಸ್ವಚ್ಛತೆ ಅಭಿಯಾನ

ಧಾರವಾಡದ ಬಿಜೆಪಿ ಮುಖಂಡ, ಸೇವಾ ಭಾರತಿ ಟ್ರಸ್ಟಿ ಮಂಜುನಾಥ ಮಕ್ಕಳಗೇರಿ ನೇತೃತ್ವದಲ್ಲಿ ಧಾರವಾಡದ ದೇವಾಲಯಗಳ ಸ್ವಚ್ಛತಾ ಅಭಿಯಾನ ನಡೆದಿದೆ. 

ಈ ವರೆಗೆ ಧಾರವಾಡದ 7 ದೇವಸ್ಥಾನಗಳ ಆವರಣಗಳನ್ನು ಸ್ವಚ್ಛತೆ ಮಾಡಲಾಗಿದೆ. 

ಮದಿಹಾಳದಲ್ಲಿ ಇರುವ ಮೂರು ಸಾವಿರ ಮಠದ ಸ್ವಚ್ಛತೆಯನ್ನು ಇಂದು ಮಾಡಲಾಯಿತು. 

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!