Download Our App

Follow us

Home » ಕರ್ನಾಟಕ » ಸೇವಾ ಭಾರತಿ ಟ್ರಸ್ಟ್ ನಿಂದ ಧಾರವಾಡದ ದೇವಸ್ಥಾನಗಳ ಸ್ವಚ್ಛತೆ ಅಭಿಯಾನ

ಸೇವಾ ಭಾರತಿ ಟ್ರಸ್ಟ್ ನಿಂದ ಧಾರವಾಡದ ದೇವಸ್ಥಾನಗಳ ಸ್ವಚ್ಛತೆ ಅಭಿಯಾನ

ಧಾರವಾಡದ ಬಿಜೆಪಿ ಮುಖಂಡ, ಸೇವಾ ಭಾರತಿ ಟ್ರಸ್ಟಿ ಮಂಜುನಾಥ ಮಕ್ಕಳಗೇರಿ ನೇತೃತ್ವದಲ್ಲಿ ಧಾರವಾಡದ ದೇವಾಲಯಗಳ ಸ್ವಚ್ಛತಾ ಅಭಿಯಾನ ನಡೆದಿದೆ. 

ಈ ವರೆಗೆ ಧಾರವಾಡದ 7 ದೇವಸ್ಥಾನಗಳ ಆವರಣಗಳನ್ನು ಸ್ವಚ್ಛತೆ ಮಾಡಲಾಗಿದೆ. 

ಮದಿಹಾಳದಲ್ಲಿ ಇರುವ ಮೂರು ಸಾವಿರ ಮಠದ ಸ್ವಚ್ಛತೆಯನ್ನು ಇಂದು ಮಾಡಲಾಯಿತು. 

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!