Download Our App

Follow us

Home » ಕಾನೂನು » ಶಿಗ್ಗಾವಿಯಲ್ಲಿ ಹಾಡುಹಗಲೇ ಭೀಕರ ಕೊಲೆ.

ಶಿಗ್ಗಾವಿಯಲ್ಲಿ ಹಾಡುಹಗಲೇ ಭೀಕರ ಕೊಲೆ.

ಶಿಗ್ಗಾವಿಯ ಜನನಿಬೀಡ ರಸ್ತೆಯಲ್ಲಿ ಹಾಡುಹಗಲೇ ಭೀಕರ ಕೊಲೆಯೊಂದು ನಡೆದಿದೆ. 

ಶಿಗ್ಗಾವಿಯ ಮಹಾಲಕ್ಷ್ಮಿ ಹೊಂಡಾ ಶೋರೂಮ್ ಎದುರು ವ್ಯಕ್ತಿಯೋರ್ವನನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ.

ಪ್ರಥಮ ದರ್ಜೆ ಗುತ್ತಿಗೆದಾರನಾಗಿದ್ದ ಶಿವಾನಂದ ಕುನ್ನೂರನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. 

 

ಆಸ್ತಿ ವಿಚಾರವಾಗಿ ಈ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ ಶಾಸಕ ವಿನಯ ಕುಲಕರ್ಣಿ

ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರು ಜಾಮೀನಿನ ಮೇಲೆ ಬಂದ ನಂತರ ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ

Live Cricket

error: Content is protected !!