Download Our App

Follow us

Home » ಕರ್ನಾಟಕ » ಧಾರವಾಡ ರಂಗಾಯಣದ ಆವರಣದಲ್ಲಿ ನಾಳೆ (ಅ.14) ಡಾ.ರಾಜು ತಾಳಿಕೋಟಿ ಅವರ ಪಾಥಿ೯ವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಧೆ

ಧಾರವಾಡ ರಂಗಾಯಣದ ಆವರಣದಲ್ಲಿ ನಾಳೆ (ಅ.14) ಡಾ.ರಾಜು ತಾಳಿಕೋಟಿ ಅವರ ಪಾಥಿ೯ವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಧೆ

ಧಾರವಾಡ ರಂಗಾಯಣದ ಆವರಣದಲ್ಲಿ ನಾಳೆ (ಅ.14) ಡಾ.ರಾಜು ತಾಳಿಕೋಟಿ ಅವರ ಪಾಥಿ೯ವ ಶರೀರದ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿದೆ

ಉತ್ತರ ಕರ್ನಾಟಕದ ಹೆಮ್ಮೆಯ ಕಲಾವಿದ ಹಾಗೂ ಧಾರವಾಡ ರಂಗಾಯಣದ ನಿರ್ದೇಶಕರಾದ ಡಾ.ರಾಜು ತಾಳಿಕೋಟಿ ಅವರು ಅಕ್ಟೋಬರ್ 13, 2025 ರಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ. 

ನಾಳೆ ಬೆಳಿಗ್ಗೆ 7.00 ರಿಂದ 8.00 ಗಂಟೆಯವರೆಗೆ ರಂಗಾಯಣದ ಸುವರ್ಣ ಸಾಂಸ್ಕೃತಿಕ ಸಮುಚ್ಛಯ ಆವರಣದಲ್ಲಿ ರಾಜು ತಾಳಿಕೋಟಿ ಯವರ ಪಾಥಿ೯ವ ಶರೀರದ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಧಾರವಾಡ ರಂಗಾಯಣದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಪೊಲೀಸ್ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ನಾಳೆ ಬೃಹತ್ ಪ್ರತಿಭಟನೆ ಇನ್ ಸೈಡ್ ಸ್ಟೋರಿ. ಓದಲೇಬೇಕಾದ ಸ್ಟೋರಿ.

ಪೊಲೀಸ್ ಪೇದೆ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ನಾಳೆ ಧಾರವಾಡದಲ್ಲಿ ವಿವಿಧ ಸಂಘಟನೆಗಳು ಕರೆ ಕೊಟ್ಟಿರುವ ಧಾರವಾಡ ಚಲೋ ಬೃಹತ್ ಪ್ರತಿಭಟನೆ ನಡೆಯಲಿದೆ. ಧಾರವಾಡ ವಿದ್ಯಾಕಾಶಿ ಎಂದು

Live Cricket

error: Content is protected !!