Download Our App

Follow us

Home » ಭಾರತ » ಧಾರವಾಡದಲ್ಲಿ ಅದ್ದೂರಿ ಸ್ವಾತಂತ್ರೋತ್ಸವ ಸಚಿವ ಸಂತೋಷ ಲಾಡ್ ರಿಂದ ಸಾರ್ವಜನಿಕ ದ್ವಜಾರೋಹಣ

ಧಾರವಾಡದಲ್ಲಿ ಅದ್ದೂರಿ ಸ್ವಾತಂತ್ರೋತ್ಸವ ಸಚಿವ ಸಂತೋಷ ಲಾಡ್ ರಿಂದ ಸಾರ್ವಜನಿಕ ದ್ವಜಾರೋಹಣ

ಧಾರವಾಡದ ಆರ್ ಎನ್ ಶೆಟ್ಟಿ ಕ್ರೀಡಾಂಗಣದಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಸಾರ್ವಜನಿಕ ದ್ವಜಾರೋಹಣ ನೆರವೇರಿಸಿದರು. ನಂತರ ಸಚಿವರು ತೆರೆದ ಜೀಪನಲ್ಲಿ ತೆರಳಿ ವಿವಿಧ ದಳಗಳಿಂದ ಗೌರವ ರಕ್ಷೆ ಸ್ವೀಕರಿಸಿದರು. ಜಿಲ್ಲಾಧಿಕಾರಿ ಗುರುದತ್ ಹೆಗಡೆ, ಪೊಲೀಸ ಆಯುಕ್ತೆ ರೇಣುಕಾ ಸುಕುಮಾರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಚಿವರಿಗೆ ಸಾಥ ನೀಡಿದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಪೊಲೀಸ್ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ನಾಳೆ ಬೃಹತ್ ಪ್ರತಿಭಟನೆ ಇನ್ ಸೈಡ್ ಸ್ಟೋರಿ. ಓದಲೇಬೇಕಾದ ಸ್ಟೋರಿ.

ಪೊಲೀಸ್ ಪೇದೆ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ನಾಳೆ ಧಾರವಾಡದಲ್ಲಿ ವಿವಿಧ ಸಂಘಟನೆಗಳು ಕರೆ ಕೊಟ್ಟಿರುವ ಧಾರವಾಡ ಚಲೋ ಬೃಹತ್ ಪ್ರತಿಭಟನೆ ನಡೆಯಲಿದೆ. ಧಾರವಾಡ ವಿದ್ಯಾಕಾಶಿ ಎಂದು

Live Cricket

error: Content is protected !!