Download Our App

Follow us

Home » ಕಾನೂನು » BIG NEWS – ಕನೇರಿ ಮಠದ ಅದೃಶ್ಯ ಕಾಡ ಶಿದ್ಧೇಶ್ವರ ಸ್ವಾಮಿಜಿಗೆ ವಿಜಯಪುರ ಜಿಲ್ಲೆ ಪ್ರವೇಶಕ್ಕೆ ನಿಷೇಧ / ಜಿಲ್ಲಾಧಿಕಾರಿ ಆದೇಶ

BIG NEWS – ಕನೇರಿ ಮಠದ ಅದೃಶ್ಯ ಕಾಡ ಶಿದ್ಧೇಶ್ವರ ಸ್ವಾಮಿಜಿಗೆ ವಿಜಯಪುರ ಜಿಲ್ಲೆ ಪ್ರವೇಶಕ್ಕೆ ನಿಷೇಧ / ಜಿಲ್ಲಾಧಿಕಾರಿ ಆದೇಶ

ವಿಜಯಪುರ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತತೆಗೆ ಧಕ್ಕೆ ಉಂಟಾಗದಂತೆ ಮುಂಜಾಗ್ರತಾ ಕ್ರಮವಾಗಿ ಕನೇರಿ ಮಠದ ಅದೃಶ್ಯ ಕಾಡ ಶಿದ್ಧೇಶ್ವರ ಸ್ವಾಮಿಜಿಗೆ ವಿಜಯಪುರ ಜಿಲ್ಲೆ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. 

ವಿಜಯಪುರ ಜಿಲ್ಲಾಧಿಕಾರಿ ಕೆ ಆನಂದ ನಿನ್ನೇ ಆದೇಶ ಹೊರಡಿಸಿದ್ದು, ಇಂದಿನಿಂದ 14-12-2025 ರ ವರೆಗೆ ವಿಜಯಪುರ ಜಿಲ್ಲೆಗೆ ಪ್ರವೇಶ ನಿಷೇಧಿಸಲಾಗಿದೆ. 

ಜಿಲ್ಲಾಧಿಕಾರಿ ಹೊರಡಿಸಿದ ಆದೇಶದ ಪ್ರತಿ ಕರ್ನಾಟಕ ಫೈಲ್ಸ್ ಗೆ ಲಭ್ಯವಾಗಿದೆ. ಸ್ವಾಮೀಜಿಯೊಬ್ಬರಿಗೆ ಜಿಲ್ಲೆ ಪ್ರವೇಶಿಸದಂತೆ ಹೊರಡಿಸಿದ ಆದೇಶ ಇದೇ ಮೊದಲು ಎನ್ನಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಅದು ಹಿಟ್ ಅಂಡ್ ರನ್ ಕೇಸ್ ಅಲ್ಲಾ, ಮರ್ಡರ್ ! ವಿಡಿಯೋ ಸಮೇತ ಸುದ್ದಿ

ಧಾರವಾಡ ಸಮೀಪದ ಸೋಮಾಪುರ ಬಳಿ ನಡೆದ ಹಿಟ್ ಅಂಡ್ ರನ್ ಕೇಸಿಗೆ ಧಾರವಾಡ ಗ್ರಾಮೀಣ ಪೊಲೀಸ್ ಭರ್ಜರಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಮೊದಲನೇ ಹೆಂಡತಿಯನ್ನು ಸುಪಾರಿ

Live Cricket

error: Content is protected !!