Download Our App

Follow us

Home » ಕಾನೂನು » BIG NEWS – ಕನೇರಿ ಮಠದ ಅದೃಶ್ಯ ಕಾಡ ಶಿದ್ಧೇಶ್ವರ ಸ್ವಾಮಿಜಿಗೆ ವಿಜಯಪುರ ಜಿಲ್ಲೆ ಪ್ರವೇಶಕ್ಕೆ ನಿಷೇಧ / ಜಿಲ್ಲಾಧಿಕಾರಿ ಆದೇಶ

BIG NEWS – ಕನೇರಿ ಮಠದ ಅದೃಶ್ಯ ಕಾಡ ಶಿದ್ಧೇಶ್ವರ ಸ್ವಾಮಿಜಿಗೆ ವಿಜಯಪುರ ಜಿಲ್ಲೆ ಪ್ರವೇಶಕ್ಕೆ ನಿಷೇಧ / ಜಿಲ್ಲಾಧಿಕಾರಿ ಆದೇಶ

ವಿಜಯಪುರ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತತೆಗೆ ಧಕ್ಕೆ ಉಂಟಾಗದಂತೆ ಮುಂಜಾಗ್ರತಾ ಕ್ರಮವಾಗಿ ಕನೇರಿ ಮಠದ ಅದೃಶ್ಯ ಕಾಡ ಶಿದ್ಧೇಶ್ವರ ಸ್ವಾಮಿಜಿಗೆ ವಿಜಯಪುರ ಜಿಲ್ಲೆ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. 

ವಿಜಯಪುರ ಜಿಲ್ಲಾಧಿಕಾರಿ ಕೆ ಆನಂದ ನಿನ್ನೇ ಆದೇಶ ಹೊರಡಿಸಿದ್ದು, ಇಂದಿನಿಂದ 14-12-2025 ರ ವರೆಗೆ ವಿಜಯಪುರ ಜಿಲ್ಲೆಗೆ ಪ್ರವೇಶ ನಿಷೇಧಿಸಲಾಗಿದೆ. 

ಜಿಲ್ಲಾಧಿಕಾರಿ ಹೊರಡಿಸಿದ ಆದೇಶದ ಪ್ರತಿ ಕರ್ನಾಟಕ ಫೈಲ್ಸ್ ಗೆ ಲಭ್ಯವಾಗಿದೆ. ಸ್ವಾಮೀಜಿಯೊಬ್ಬರಿಗೆ ಜಿಲ್ಲೆ ಪ್ರವೇಶಿಸದಂತೆ ಹೊರಡಿಸಿದ ಆದೇಶ ಇದೇ ಮೊದಲು ಎನ್ನಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!