Download Our App

Follow us

Home » ಕಾನೂನು » BIG NEWS – ಕನೇರಿ ಮಠದ ಅದೃಶ್ಯ ಕಾಡ ಶಿದ್ಧೇಶ್ವರ ಸ್ವಾಮಿಜಿಗೆ ವಿಜಯಪುರ ಜಿಲ್ಲೆ ಪ್ರವೇಶಕ್ಕೆ ನಿಷೇಧ / ಜಿಲ್ಲಾಧಿಕಾರಿ ಆದೇಶ

BIG NEWS – ಕನೇರಿ ಮಠದ ಅದೃಶ್ಯ ಕಾಡ ಶಿದ್ಧೇಶ್ವರ ಸ್ವಾಮಿಜಿಗೆ ವಿಜಯಪುರ ಜಿಲ್ಲೆ ಪ್ರವೇಶಕ್ಕೆ ನಿಷೇಧ / ಜಿಲ್ಲಾಧಿಕಾರಿ ಆದೇಶ

ವಿಜಯಪುರ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತತೆಗೆ ಧಕ್ಕೆ ಉಂಟಾಗದಂತೆ ಮುಂಜಾಗ್ರತಾ ಕ್ರಮವಾಗಿ ಕನೇರಿ ಮಠದ ಅದೃಶ್ಯ ಕಾಡ ಶಿದ್ಧೇಶ್ವರ ಸ್ವಾಮಿಜಿಗೆ ವಿಜಯಪುರ ಜಿಲ್ಲೆ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. 

ವಿಜಯಪುರ ಜಿಲ್ಲಾಧಿಕಾರಿ ಕೆ ಆನಂದ ನಿನ್ನೇ ಆದೇಶ ಹೊರಡಿಸಿದ್ದು, ಇಂದಿನಿಂದ 14-12-2025 ರ ವರೆಗೆ ವಿಜಯಪುರ ಜಿಲ್ಲೆಗೆ ಪ್ರವೇಶ ನಿಷೇಧಿಸಲಾಗಿದೆ. 

ಜಿಲ್ಲಾಧಿಕಾರಿ ಹೊರಡಿಸಿದ ಆದೇಶದ ಪ್ರತಿ ಕರ್ನಾಟಕ ಫೈಲ್ಸ್ ಗೆ ಲಭ್ಯವಾಗಿದೆ. ಸ್ವಾಮೀಜಿಯೊಬ್ಬರಿಗೆ ಜಿಲ್ಲೆ ಪ್ರವೇಶಿಸದಂತೆ ಹೊರಡಿಸಿದ ಆದೇಶ ಇದೇ ಮೊದಲು ಎನ್ನಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!