Download Our App

Follow us

Home » ಕಾನೂನು » ಸಮೀಕ್ಷೆಗೆ ಹೊರಟಾಗ ಅಪಘಾತ : ಇಬ್ಬರು ಶಿಕ್ಷಕರಿಗೆ ಗಂಭೀರ ಗಾಯ. ಎಚ್ ಡಿ ಕೋಟೆಯಲ್ಲಿ ಘಟನೆ

ಸಮೀಕ್ಷೆಗೆ ಹೊರಟಾಗ ಅಪಘಾತ : ಇಬ್ಬರು ಶಿಕ್ಷಕರಿಗೆ ಗಂಭೀರ ಗಾಯ. ಎಚ್ ಡಿ ಕೋಟೆಯಲ್ಲಿ ಘಟನೆ

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗೆ ಹೊರಟಿದ್ದ ಇಬ್ಬರು ಶಿಕ್ಷಕರು ಅಪಘಾತದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ಹೆಚ್ ಡಿ ಕೋಟೆ ತಾಲೂಕಿನ ಬೂದನೂರ ಬಳಿ ಬೈಕ್ ಈ ಅಪಘಾತ ನಡೆದಿದ್ದು, ಇಬ್ಬರು ಶಿಕ್ಷಕರಿಗೆ ಗಂಭೀರ ಗಾಯಗಳಾಗಿವೆ. 

ಇವರಿಬ್ಬರು ಬೈಕ್ ನಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗೆ ಹೊರಟಿದ್ದರು ಎನ್ನಲಾಗಿದೆ. ಬೂದನೂರ್ ಗ್ರಾಮಕ್ಕೆ ಹೋಗುವಾಗ ಘಟನೆ ನಡೆದಿದೆ. 

ಸ್ವಾಮಿ ಹಾಗೂ ಮಧು ಎಂಬ ಶಿಕ್ಷಕರಿಗೆ ಗಂಭೀರ ಗಾಯಗಳಾಗಿದ್ದು , ಆಸ್ಪತ್ರೆಗೆ ಧಾಖಲು ಮಾಡಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಅದು ಹಿಟ್ ಅಂಡ್ ರನ್ ಕೇಸ್ ಅಲ್ಲಾ, ಮರ್ಡರ್ ! ವಿಡಿಯೋ ಸಮೇತ ಸುದ್ದಿ

ಧಾರವಾಡ ಸಮೀಪದ ಸೋಮಾಪುರ ಬಳಿ ನಡೆದ ಹಿಟ್ ಅಂಡ್ ರನ್ ಕೇಸಿಗೆ ಧಾರವಾಡ ಗ್ರಾಮೀಣ ಪೊಲೀಸ್ ಭರ್ಜರಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಮೊದಲನೇ ಹೆಂಡತಿಯನ್ನು ಸುಪಾರಿ

Live Cricket

error: Content is protected !!